
ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಅಂಗಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕಾರ್ಕಡ ಗೆಳೆಯರ ಬಳಗ ಸಹಯೋಗದೊಂದಿಗೆ ಪಾಂಚಜನ್ಯ ಸಂಘ ಪಾರಂಪಳ್ಳಿ ಹಂದಟ್ಟು ಸಂಯೋಜನೆಯಲ್ಲಿ ಪರಿಸರಸ್ನೇಹಿ 8ನೇ ಸರಣಿ ಪರಿಸರ ಮಾಹಿತಿ ಕಾರ್ಯಾಗಾರ ಮಾಲಿಕೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಪ್ಲಾಸ್ಟಿಕ್ ಮುಕ್ತ ಹಾಗೂ ಹಸಿರು ಕ್ರಾಂತಿ ಸೃಷ್ಟಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತಂತೆ ಸಂಪನ್ಮೂಲ ವ್ಯಕ್ತಿಗಳ ಮೂಲಕ ಮಾಹಿತಿ ಕಾರ್ಯಾಗಾರ ಜು.22ರಂದು ಪೂ.10.ಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರಪಾಡಿ ಇಲ್ಲಿ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಸಾಹಿತಿ ಹಾಗೂ ಶಿಕ್ಷಕ ನರೇಂದ್ರ ಕುಮಾರ್ ಕೋಟ ಭಾಗವಹಿಸಲಿದ್ದಾರೆ.
Leave a Reply