Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಡುಪಿ -ಪುತ್ತೂರು ಶ್ರೀ ಮಾಸ್ತಿ ಅಮ್ಮ ದೇವಸ್ಥಾನದಲ್ಲಿ ಇಂದು ವಿಶೇಷ ಹೂವಿನ ಅಲಂಕಾರ

ಶ್ರಾವಣ ಮಾಸದ ಕೊನೆಯ ಮಂಗಳವಾರದಂದು ಉಡುಪಿ -ಸಂತೆಕಟ್ಟೆಯ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿರುವ ಉಡುಪಿ -ಪುತ್ತೂರು ಶ್ರೀ ಮಾಸ್ತಿ ಅಮ್ಮ ದೇವಸ್ಥಾನದಲ್ಲಿ ಇಂದು ವಿಶೇಷ ಹೂವಿನ ಅಲಂಕಾರ ಪೂಜೆಯನ್ನು ದೇವಳದ ಅರ್ಚಕರಾದ ರಾಮಚಂದ್ರ ಗಾಂವಸ್ಕರ್ ನೆರವೇರಿಸಿದರು.

Leave a Reply

Your email address will not be published. Required fields are marked *