• Fri. May 17th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಪೊಲೀಸ್ ಸಿಬ್ಬಂದಿಗೆ ಪೂರೈಸಿದ್ದ ಊಟದಲ್ಲಿ ಹುಳು, ಕೇಟರರ್ಸ್ ವಿರುದ್ಧ ಪ್ರಕರಣ ದಾಖಲು

ByKiran Poojary

Oct 24, 2023

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ – ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಊಟ ಸರಬರಾಜು ಮಾಡಿದ್ದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆಯನ್ನು ಈ ಇವೆಂಟ್ ಮ್ಯಾನೇಜೆಂಟ್ ಗಾಯತ್ರಿ ವಿಹಾರದಲ್ಲಿರುವ ಶಾರದಾ ಕೇಟರರರ್ಸ್‍ಗೆ ಊಟ ಸರಬರಾಜು ವಹಿಸಲಾಗಿತ್ತು. ಆದರೆ ಪೂರೈಸಲಾದ ಊಟದ ಪೈಕಿ ಮೊಸರನ್ನದಲ್ಲಿ ಹುಳು ಪತ್ತೆಯಾಗಿತ್ತು.

Leave a Reply

Your email address will not be published. Required fields are marked *