News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಾಲಿಗ್ರಾಮ ದೇಗುಲಕ್ಕೆ ಹೈಕೋರ್ಟ್ ನ್ಯಾಯಾಧೀಶರ ಭೇಟಿ

ಕೋಟ: ಇಲ್ಲಿನ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲಕ್ಕೆ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಬ್ರಹ್ಮಾವರ ಹೇರೂರು ಮೂಲದ ಉಮೇಶ ಅಡಿಗ ತಮ್ಮ ಹಿರಿಯ ಸಹೋದರ ಮತ್ತು ಕುಟುಂಬ ವರ್ಗದವರೊಂದಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ಪ್ರಸಾದವನ್ನು ನೀಡಿ ಶುಭವನ್ನು ಹಾರೈಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಲಕ್ಷಿ÷್ಮÃನಾರಾಯಣ ತುಂಗ ಮತ್ತು ಗೆಳೆಯರ ಬಳಗ ತಾರಾನಾಥ ಹೊಳ್ಳ ಉಪಸ್ಥಿತರಿದ್ದರು.

ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲಕ್ಕೆ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಬ್ರಹ್ಮಾವರ ಹೇರೂರು ಮೂಲದ ಉಮೇಶ ಅಡಿಗ ಭೇಟಿ ನೀಡಿದರು. ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಎಸ್.ಕಾರಂತ, ಕಾರ್ಯದರ್ಶಿ ಲಕ್ಷ್ಮಿನಾರಾಯಣ ತುಂಗ ಮತ್ತು ಗೆಳೆಯರ ಬಳಗ ತಾರಾನಾಥ ಹೊಳ್ಳ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *