News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ರವಿ ಬನ್ನಾಡಿಗೆ ಸುವರ್ಣ ಕನ್ನಡ ರತ್ನ ಪ್ರಶಸ್ತಿ

ಕೋಟ: ಗ್ಲೋಬಲ್ ವೆಲ್ಫೇರ್ ಫೌಂಡೇಶನ್ ಬೆಂಗಳೂರು ಇವರ 68ನೇ ವರ್ಷದ ಕನ್ನಡ ರಾಜ್ಯೋತ್ಸವ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ನಡೆದ ಸಾಧಕರಿಗೆ ಸುವರ್ಣ ಕರ್ನಾಟಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಕೋಟದ ಶ್ರೀ ಅಘುರೇಶ್ವರ ಮೆಲೋಡಿಸ್ ಗ್ರೂಪ್ ಕೋಟ ಇದರ ಸಂಚಾಲಕ ಸಂಗೀತ ಶಿಕ್ಷಕ ರವಿ ಬನ್ನಾಡಿಯವರಿಗೆ “ಸುವರ್ಣ ಕನ್ನಡ ರತ್ನ ಪ್ರಶಸ್ತಿ ನೀಡಿ ಗೌರವಿಸಿ ,ಕರಾವಳಿ ಕೋಗಿಲೆ ಎಂಬ ಬಿರುದನ್ನು ಈ ಸಂಸ್ಥೆ ನೀಡಿತು.

Leave a Reply

Your email address will not be published. Required fields are marked *