ಕೋಟ: ತಮಿಳುನಾಡಿನ ವೆಲ್ಲೂರಿನಲ್ಲಿ ನಡೆದ 67ನೇ ರಾಷ್ಟçಮಟ್ಟದ ಚೆಸ್ ಕ್ರೀಡಾಕೂಟದಲ್ಲಿ ವಿವೇಕ ಪ.ಪೂ.ಕಾಲೇಜಿನ ಕಾರ್ತಿಕ್ ಪೂಜಾರಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ, ನಾಲ್ಕನೆಯ ಸ್ಥಾನ ಪಡೆದಿದ್ದಾರೆ. ಇವನು ಗುಂಡ್ಮಿ ಗ್ರಾಮದ ರವಿ ಹಾಗೂ ಜಲಜಾರವರ ಪುತ್ರ. ವಿವೇಕ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ, ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.