ಉಡುಪಿ: ನಮಾಮಿ ರಾಮ ಭಜಕಮ್ ಕಾರ್ಯಕ್ರಮದಡಿ ಕರ್ನಾಟಕ ಅಖಿಲ ಭಾರತೀಯ ಸಂತ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಡುಪಿ ಜಿಲ್ಲೆಯ ಶಂಕರಪುರದ ಶ್ರೀ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಉಡುಪಿ ಜಿಲ್ಲೆಯಲ್ಲಿನ ಅಯೋಧ್ಯೆ ರಾಮ ಮಂದಿರದ ಕರಸೇವಕರೆಡೆಗೆ ತೆರಳಿ ಸಮ್ಮಾನವನ್ನು ಜನವರಿ 6,8,10 ರಂದು ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.