Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೆ ಅರ್ ಎಸ್ ಉಡುಪಿ 2024ರ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಉಡುಪಿಯ ಪ್ರವಾಸಿ ಮಂದಿರದಲ್ಲಿ ರಾಜ್ಯಾಧ್ಯಕ್ಷರಾದ ರವಿಕೃಷ್ಣ ರೆಡ್ಡಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಡುಪಿಯ ಸಹ ಉಸ್ತುವಾರಿಯಾಗಿ M ಇಕ್ಬಾಲ್ ಕುಂಜಿಬೆಟ್ಟು, ಕಾನೂನು ಘಟಕದ ಅಧ್ಯಕ್ಷರಾಗಿ K ಭರತ್ ಪೈ, ಯುವ ಘಟಕದ ಅಧ್ಯಕ್ಷರಾಗಿ ಹನೀಫ್ ಕಾಪುರವರು ಅವಿರೋಧವಾಗಿ ಆಯ್ಕೆಯಾದರು.

Leave a Reply

Your email address will not be published. Required fields are marked *