• Mon. Apr 29th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ವಿದ್ಯಾನಿಧಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮತ್ತು ಆರೋಗ್ಯ ಸ್ಪಂದನ ಕಾರ್ಯಕ್ರಮ

ByKiran Poojary

Jan 16, 2024

ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕ* ಆಯೋಜಿಸಿದ ವಿದ್ಯಾನಿಧಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮತ್ತು ಆರೋಗ್ಯ ಸ್ಪಂದನ ಕಾರ್ಯಕ್ರಮದ ಸಹಾಯಾರ್ಥವಾಗಿ ದಿನಾಂಕ 11.02.2024 ರಂದು ಬೆಂಗಳೂರಿನಲ್ಲಿ ಪ್ರಪ್ರಥಮವಾಗಿ ತುಳುವರೆ ತುಡರ್* ಕಲಾ ತಂಡದ ಕೊಪ್ಪರಿಗೆ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ.

ಈ ಕಾರ್ಯಕ್ರಮವನ್ನು ಯಶಸ್ವಿನ ಪಥಕ್ಕೆ ಕೊಂಡೊಯ್ಯಬೇಕೆಂದು ತಮ್ಮಲ್ಲಿ ವಿನಮ್ರವಾಗಿ ವಿನಂತಿಸಿಕೊಳ್ಳುತ್ತಾ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಲಾಭಿಮಾನಿಗಳು ಬಂದು ಪಂಜುರ್ಲಿ ದೈವದ ಕಾರ್ಣಿಕದ ಕುತೂಹಲಕಾರಿ ಕಥಾ ಹಂದರವಿರುವ ಈ ನಾಟಕವನ್ನು ನೋಡಿ ನಮ್ಮ ವಿದ್ಯಾನಿಧಿ ಕಾರ್ಯಕ್ರಮಕ್ಕೆ ಪ್ರೋತ್ಸಾಹವನ್ನು ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇವೆ.

Leave a Reply

Your email address will not be published. Required fields are marked *