• Mon. May 13th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಕಾಂಗ್ರೆಸ್ ಪಕ್ಷದಿಂದ ಭಾರತದ ಏಕತೆಗೆ ಹಾಗೂ ಸಾರ್ವಭೌಮತ್ವಕ್ಕೆ ದಕ್ಕೆ

ByKiran Poojary

Feb 29, 2024

ಕೋಟ: ಪರಮ ಪಾತಕಿ ಪಾಕಿಸ್ತಾನಕ್ಕೆ ಜೈಕಾರ ಕೂಗುವ ಮೂಲಕ  ಕಾಂಗ್ರೆಸ್ ಪಕ್ಷ ಭಾರತದ ಏಕತೆಗೆ ಹಾಗೂ ಸಾರ್ವಭೌಮತ್ವಕ್ಕೆ ದಕ್ಕೆ ತರುವ ಮೂಲಕ ತನ್ನ ಅಧಿಕಾರದ ದುರ್ವರ್ತನೆಯ ಪರಮಾವಧಿಯ ಎಲ್ಲೆ ಮೀರಿದ್ದು  ತನ್ನ ಪಕ್ಷದ ರಾಜ್ಯ ಸಭಾ ಸದಸ್ಯ ಹಾಗು ಕಾರ್ಯಕರ್ತರಿಗೆ ದೇಶ ಪ್ರೇಮ ಹಾಗು ಭಾರತದ ಆಖಂಡತೆಯ ಪಾಠ ಮಾಡುವುದು ಸೂಕ್ತ ಜೊತೆಗೆ ಇದನ್ನು ಭಾರತೀಯರಾಗಿ ಸಹಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಖಂಡಾತುಂಡಾವಾಗಿ ಖಂಡಿಸುತ್ತಾ ಹೀಗೆ ಮುಂದುವರಿದಲ್ಲಿ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾ ನೇತೃತ್ವದಲ್ಲಿ ರಾಜ್ಯ ವ್ಯಾಪಿ ಕಾಂಗ್ರೆಸ್ ಪಕ್ಷದ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಐರೋಡಿ ವಿಠ್ಠಲ ಪೂಜಾರಿ
ರಾಜ್ಯ ಉಪಾಧ್ಯಕ್ಷರು ಹಿಂದುಳಿದ ವರ್ಗಗಳ ಮೋರ್ಚಾ ಬಿಜೆಪಿ ಕರ್ನಾಟಕ ಮಧ್ಯಮ್ ಕ್ಕೆ ತಿಳಿಸಿದರು.

Leave a Reply

Your email address will not be published. Required fields are marked *