ಕೋಟ: ಉಡುಪಿ ಚಿಕ್ಕಮಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಕೋಟತಟ್ಟು ಗ್ರಾಮ ವ್ಯಾಪ್ತಿಯ ವಿವಿಧೆಡೆ ಮತಯಾಚನೆಗೈದರು.
ಈ ಸಂಧರ್ಭದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ತಿಂಗಳಾಯ ಶಾಲು ಹೊದೆಸಿ ಹಾರ ಹಾಕುವ ಮೂಲಕ ಸ್ವಾಗತಿಸಿದರು.ಈ ಸಂಧರ್ಭದಲ್ಲಿ ಪಂಚಾಯತ್ ಸದಸ್ಯರು , ಮಾಜಿ ಸದಸ್ಯರು , ಪಕ್ಷದ ಮುಖಂಡರು ಉಪ್ಥಿತರಿದ್ದರು.