• Thu. May 16th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

*ಶ್ರೀ ನವದುರ್ಗಾದೇವಿ ಶಾಂತೇರಿ ಕಾಮಾಕ್ಷಿ ದೇವಸ್ಥಾನ, ಖಾರ್ವಿಕೇರಿ-ಕುಂದಾಪುರ : 23ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಮೇ.1ರಂದು ನಡೆಯಲಿದೆ

ByKiran Poojary

Apr 29, 2024

ಕುಂದಾಪುರ : ಇಲ್ಲಿನ ಹೊಸ ಬಸ್ ನಿಲ್ದಾಣದ ಖಾರ್ವಿಕೇರಿ ರಸ್ತೆಯಲ್ಲಿರುವ ಶ್ರೀ ನವದುರ್ಗಾದೇವಿ ಶಾಂತೇರಿ ಕಾಮಾಕ್ಷಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ 23ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ಮೇ.1 ರಂದು ಜರುಗಲಿರುವುದು.

ಅಂದು ಬೆಳಿಗ್ಗೆ 9ಕ್ಕೆ ಸಾಮೂಹಿಕ ಪ್ರಾರ್ಥನೆ, ಗಣಪತಿ ಪೂಜೆ, ಪುಣ್ಯಾಹ, ಬ್ರಹ್ಮಕಲಶ ಸ್ಥಾಪನೆ, ಕಲಾಭಿವೃದ್ಧಿ ಹೋಮ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಮಹಾ “ಅನ್ನ ಸಂತರ್ಪಣೆ” ಕಾರ್ಯಕ್ರಮ ನಡೆಯಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *