![](https://hosakirana.com/wp-content/uploads/2021/09/IMG-20230824-WA0009.jpg)
![](https://hosakirana.com/wp-content/uploads/2021/09/IMG-20231213-WA0026.jpg)
ಕೋಟ: ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾಮಂಡಲದ ನೇತೃತ್ವದಲ್ಲಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳ ಯೋಜನೆಯಡಿ ಪುನಿತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯೂ ಒಂದು ಈ ಯೋಜನೆಯಡಿ ಸರಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳ ಸಂಪೂರ್ಣ ವಿದ್ಯಾಭ್ಯಾಸದ ಕರ್ಚು ವೆಚ್ಚ ಭರಿಸಿ ಆ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದ ಶಿಕ್ಷಣ ಮೊಟಕುಗೊಳಿಸಬಾರದೆಂಬ ಉದ್ದೇಶದಿಂದ ಪಂಚವರ್ಣ ಸಂಸ್ಥೆ 5 ವಿದ್ಯಾರ್ಥಿಗಳನ್ನು ಶೈಕ್ಷಣಿಕ ದತ್ತುಪಡೆದಿದ್ದು ಇದರ ನಾಲ್ಕನೇ ವರ್ಷದ ಕಾರ್ಯಕ್ರಮ ಇದೇ ಜೂ.8ರ ಸಂಜೆ 5ಗ ಕೋಟದ ಪಂಚವರ್ಣದ ಕಛೇರಿ ಮುಂಭಾಗದಲ್ಲಿ ಆನಂದ್ ಸಿ ಕುಂದರ್ ಘನ ಉಪಸ್ಥಿತಿಯಲ್ಲಿ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗರ ಸಲಹೆ ಸೂಚನೆಯಂತೆ ಈ ಕಾರ್ಯಕ್ರಮ ನಡೆಯಲಿದೆ ಎಂದು ಪಂಚವರ್ಣದ ಅಧ್ಯಕ್ಷ ಅಜಿತ್ ಆಚಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
![](https://hosakirana.com/wp-content/uploads/2023/12/hosa.jpg)