• Fri. May 9th, 2025

News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ.....

ಉಡುಪಿ ಜಿಲ್ಲಾ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸುವಿರಾ?

ByKiran Poojary

Jul 24, 2024

ಉಡುಪಿ: ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯ ವಠಾರದಲ್ಲಿ ಸಂಚರಿಸುವುದು ಎಂದರೆ ಕೆಸರು ಗದ್ದೆಯಲ್ಲಿ ಸಂಚರಿಸಿದ ಅನುಭವವಾಗುತ್ತದೆ.
ಜಿಲ್ಲಾ ಆಸ್ಪತ್ರೆಯ ಪಾರ್ಕಿಂಗ್ ಏರಿಯಾ ಪೂರ್ತಿ ಹೊಂಡಮಯವಾಗಿದ್ದು ಕೆಸರು ನೀರು ತುಂಬಿ ಕೊಂಡಿದೆ. ವಾಹನಗಳು ಸಂಚರಿಸುವಾಗ ಈ ಕೆಸರು ನೀರು ಪಾದಚಾರಿಗಳ ಮೈಮೇಲೆ ಎಸೆಯಲ್ಪಡುತ್ತಿದೆ.
ಈ ಕೆಸರಿನ ಹೊಂಡದಲ್ಲಿ ಆಯುಷ್ ಆಸ್ಪತ್ರೆ ಗಾಗಲಿ, ಶವಾಗಾರಕ್ಕೆ ವಾಹನಗಳಾಗಲಿ, ಪಾದಚಾರಿಗಳಾಗಲಿ ಸಂಚರಿಸುವುದೇ ದುಸ್ತರವಾಗಿದೆ ಎಂದು ಸಾರ್ವಜನಿಕರು ದೂರಿಕೊಂಡಿದ್ದಾರೆ.
ಸಂಬಂಧಪಟ್ಟವರು ಕೂಡಲೇ ಈ ಅವ್ಯವಸ್ಥೆ ಯನ್ನು ಸರಿಪಡಿಸಬೇಕೆಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *