Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕುಂದಾಪುರ : ವಿಜಯ್ ಕೊಡವೂರು ಅಧ್ಯಕ್ಷತೆಯಲ್ಲಿ ಕುಂದಾಪುರ, ಬೈಂದೂರು, ಉಡುಪಿ ಗ್ರಾಮಾಂತರ ಮಂಡಲ ಸಂಘಟನಾ ಸಭೆ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆಯ  ಕುಂದಾಪುರ, ಬೈಂದೂರು, ಉಡುಪಿ ಗ್ರಾಮಾಂತರ ಮಂಡಲ ಸಂಘಟನಾ ಸಭೆಯನ್ನು ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ವಿಜಯ್ ಕೊಡವೂರು ಅವರ ಅಧ್ಯಕ್ಷತೆಯಲ್ಲಿ ಕುಂದಾಪುರ  ಬಿಜೆಪಿ ಕಚೇರಿಯಲ್ಲಿ  ನಡೆಯಿತು.

ಸಭೆಯಲ್ಲಿ ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷರಾದ ಐರೋಡಿ ವಿಠ್ಠಲ ಪೂಜಾರಿಯವರು,ಉಡುಪಿ ಜಿಲ್ಲಾ ಸಹಾ ಪ್ರಭಾರಿ ಅರುಣ್ ಬಾಣ ಅವರು,ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ತಿಂಗಳಾಯ, ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ,ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್,ನಿಕಟ ಪೂರ್ವ ಅಧ್ಯಕ್ಷರಾದ ಶಂಕರ್ ಅಂಕದ ಕಟ್ಟೆ ,ಉಡುಪಿ ಜಿಲ್ಲಾ ಒಬಿಸಿ ಮೋರ್ಚಾ ಉಪಾಧ್ಯಕ್ಷರಾದ ರಾಜಶೇಖರ ದೇವಾಡಿಗ,ಜಿಲ್ಲಾ ಕಾರ್ಯದರ್ಶಿಗಳಾದ ಚಂದ್ರ ಜೋಗಿ,ಶಾಂತಿ ಕಾರ್ವಿ,ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಉಮೇಶ್ ಮೊಗವೀರ ಕಂಡ್ಲೂರು,ಕುಂದಾಪುರ ಒಬಿಸಿ ಮಂಡಲ ಅಧ್ಯಕ್ಷರಾದ ಸುರೇಂದ್ರ ಕಾಂಚನ್,ಪ್ರಧಾನ ಕಾರ್ಯದರ್ಶಿ ಸುಧೀರ್,ಬೈಂದೂರು ಒಬಿಸಿ ಮಂಡಲ  ಅಧ್ಯಕ್ಷರಾದ ಶಿವರಾಜ್ ಪೂಜಾರಿ ,ಪ್ರಧಾನ ಕಾರ್ಯದರ್ಶಿ ಮಂಜುನಾಥ ದೇವಾಡಿಗ, ರಾಘವೇಂದ್ರ ಕೊಠಾರಿ, ಬ್ರಹ್ಮಾವರ ಒಬಿಸಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಹಾಗು ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *