Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕುಂದಗನ್ನಡದ ಬಹುಮುಖ ಪ್ರತಿಭೆ ಸುಜಾತ ಎಂ ಬಾಯರಿಯವರಿಗೆ ಆಸಾಡಿ ಒಡ್ರ್ ಸಾಧಕ ಪುರಸ್ಕಾರ

ಕೋಟ: ಕೋಟದ ಹಂದಟ್ಟು ಗೆಳೆಯರ ಬಳಗ ಸಭಾಂಗಣದಲ್ಲಿ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲ ಕೋಟ ಇದರ ಮಾರ್ಗದರ್ಶನದಲ್ಲಿ  ನಡೆದ ಆಸಾಡಿ ಒಡ್ರ್ -2024 ಊರ್ ಕೇರಿ ಬದ್ಕಿನ್ ಹಬ್ಬು ಕಾರ್ಯಕ್ರಮದಲ್ಲಿ ಆಸಾಡಿ ಒಡ್ರ್ ಸಾಧಕ ಪುರಸ್ಕಾರವನ್ನು ಕುಂದಗನ್ನಡದ ಬಹುಮುಖ ಪ್ರತಿಭೆ ಸುಜಾತ ಎಂ ಬಾಯರಿಯವರಿಗೆ ನೀಡಲಾಯಿತು.

ಗೀತಾನಂದ ಫೌಂಡೇಶನ್ ಮಣೂರು ಪ್ರವರ್ತಕ ಆನಂದ್ ಸಿ ಕುಂದರ್, ಕಸಾಪ ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ್ ,ಚಿತ್ರನಟ ರಘು ಪಾಂಡೇಶ್ವರ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ,ಪಂಚವರ್ಣ ಮಹಿಳಾ ಮಂಡಲದ ಗೌರವಾಧ್ಯಕ್ಷೆ ಕುಸುಮಾ ದೇವಾಡಿಗ,ಪಂಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ,ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *