Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ವಿವೇಕ  ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘ ಉದ್ಘಾಟನಾ ಕಾರ್ಯಕ್ರಮ

ಕೋಟ: ಇಲ್ಲಿನ ಕೋಟ ವಿವೇಕ  ಪದವಿಪೂರ್ವ ಕಾಲೇಜಿನ 2024- 25ನೇಶೈಕ್ಷಣಿಕ ವರ್ಷದ ಕಾಲೇಜಿನ ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ  ಇತ್ತೀಚಿಗೆ ಜರುಗಿತು.
ಕಾರ್ಯಕ್ರಮದ ಉದ್ಘಾಟಕರಾಗಿ  ರಾಜ್ಯ ಪ್ರಶಸ್ತಿ ಪುರಸ್ಕೃತ  ಶಿಕ್ಷಕ  ನರೇಂದ್ರ ಕುಮಾರ್ ಕೋಟ  ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಮೊದಲಿಗೆ ಸಣ್ಣ ಸಣ್ಣ ಹನಿಗವನಗಳನ್ನು ಹಾಗೂ ಕಥೆಗಳನ್ನು ಓದುವುದು ಅಭ್ಯಾಸ ಮಾಡಿಕೊಳ್ಳಬೇಕು. ಹೀಗೆ ಹಂತ ಹಂತವಾಗಿ ಓದಿನೊಂದಿಗೆ ಬರಹವನ್ನು ರೂಡಿ ಮಾಡಿಕೊಂಡಲ್ಲಿ ಮುಂದೊAದು ದಿನ ಉತ್ತಮ ಸಾಹಿತಿಯಾಗಲು ಸಾಧ್ಯ ಎಂದು ತಿಳಿಸಿದರು,ಈ ವಿಷಯದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಕಣ್ಣನ್ನು ಸದಾ ತೆರೆದಿಟ್ಟುಕೊಳ್ಳಬೇಕೆಂದು ವಿವರಿಸಿದರು.

ಕಾರ್ಯಕ್ರಮದ ಉದ್ಘಾಟಕರಾಗಿ  ರಾಜ್ಯ ಪ್ರಶಸ್ತಿ ಪುರಸ್ಕೃತ  ಶಿಕ್ಷಕ  ನರೇಂದ್ರ ಕುಮಾರ್ ಕೋಟ  ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಮೊದಲಿಗೆ ಸಣ್ಣ ಸಣ್ಣ ಹನಿಗವನಗಳನ್ನು ಹಾಗೂ ಕಥೆಗಳನ್ನು ಓದುವುದು ಅಭ್ಯಾಸ ಮಾಡಿಕೊಳ್ಳಬೇಕು. ಹೀಗೆ ಹಂತ ಹಂತವಾಗಿ ಓದಿನೊಂದಿಗೆ ಬರಹವನ್ನು ರೂಡಿ ಮಾಡಿಕೊಂಡಲ್ಲಿ ಮುಂದೊAದು ದಿನ ಉತ್ತಮ ಸಾಹಿತಿಯಾಗಲು ಸಾಧ್ಯ ಎಂದು ತಿಳಿಸಿದರು,ಈ ವಿಷಯದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಕಣ್ಣನ್ನು ಸದಾ ತೆರೆದಿಟ್ಟುಕೊಳ್ಳಬೇಕೆಂದು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು.ವಿದ್ಯಾರ್ಥಿನಿ ಕುಮಾರಿ ಉನ್ನತಿ ಕಾರ್ಯಕ್ರಮ ನಿರೂಪಿಸಿ, ಸಾಹಿತ್ಯ ಸಂಘದ ಸಂಚಾಲಕ  ಚಂದ್ರಶೇಖರ್ ಎಚ್.ಎಸ್ ವಂದಿಸಿದರು. ಇಲ್ಲಿನ ಕೋಟ ವಿವೇಕ  ಪದವಿಪೂರ್ವ ಕಾಲೇಜಿನ 2024- 25ನೇಶೈಕ್ಷಣಿಕ ವರ್ಷದ ಕಾಲೇಜಿನ ಸಾಹಿತ್ಯ ಸಂಘವನ್ನು ರಾಜ್ಯ ಪ್ರಶಸ್ತಿ ಪುರಸ್ಕöÈತ ಶಿಕ್ಷಕ  ನರೇಂದ್ರ ಕುಮಾರ್ ಕೋಟ  ಉದ್ಘಾಟಿಸಿದರು. ಸಾಹಿತ್ಯ ಸಂಘದ ಸಂಚಾಲಕ  ಚಂದ್ರಶೇಖರ್ ಎಚ್.ಎಸ್, ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *