Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕಾರ್ಕಳದಲ್ಲಿ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ಘಟನೆ ಸೌರಭಿ ಪೈ ಖಂಡನೆ

ಕೋಟ:  ಕಾರ್ಕಳದಲ್ಲಿ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಅನಾಚಾರಗಳು ಸಾಕಷ್ಟು ನಡೆಯುತ್ತಿದೆ , ಜಿಲ್ಲಾ ಉಸ್ತುವಾರಿ ಸಚಿವರೇ ಆಗಾಗ ಜಿಲ್ಲೆಯಿಂದ ನಾಪತ್ತೆಯಾಗುತ್ತಾರೆ, ಮಹಿಳೆಯರಿಗೆ ಎಲ್ಲಿದೆ ನ್ಯಾಯ? ಜಿಲ್ಲೆಯಲ್ಲಿರುವ ಹೆಣ್ಣುಮಕ್ಕಳಿಗೆ ರಕ್ಷಣೆ ನೀಡುವವರಾರು ಇಂತಹ ಘಟನೆಯ ಬಗ್ಗೆ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ ಹೊರಹಾಕಿದ್ದು ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಕುಂದಾಪುರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ ಖಂಡಿಸಿದ್ದಾರೆ.

Leave a Reply

Your email address will not be published. Required fields are marked *