Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕೋಟ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನರ‍್ದೇಶಕರ ಕಛೇರಿ ಉಡುಪಿ ಜಿಲ್ಲೆ ಹಾಗೂ ಸೇಂಟ್ ಮೇರಿಸ್ ಹೈಸ್ಕೂಲ್ ಕುಂದಾಪುರ ಇವರ ಜಂಟಿ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆ, ಕೋಡಿಕನ್ಯಾನ ಇಲ್ಲಿಯ ಹತ್ತನೇ ತರಗತಿ ವಿದ್ಯಾರ್ಥಿ ರ‍್ಜುನ್ ಹಾಗೂ ಎಂಟನೇ ತರಗತಿ ವಿದ್ಯಾರ್ಥಿ ಧನ್ವಿ ಜೆ ಅಮೀನ್. ಇವರನ್ನು ಶಾಲಾ ಶಿಕ್ಷಕ ವೃಂದ ,  ಎಸ್.ಡಿ.ಎಂ.ಸಿ. , ವಿದ್ಯರ‍್ಥಿ ವೃಂದ  ಹಾಗೂ ಪೋಷಕ ವೃಂದದವರು ಅಭಿನಂದಿಸಿದೆ.

Leave a Reply

Your email address will not be published. Required fields are marked *