Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸರಕಾರಿ ಶಾಲೆಗಳ ಉಳಿವಿಗಾಗಿ ಅಬ್ದುಲ್ ಸಲಾಂ ಚಿತ್ತೂರುರವರ ಸೇವೆಯನ್ನು ಗುರುತಿಸಿ ಅಭಿನಂದಿಸಲಿರುವ ಮಿತ್ತೂರಿನ ದಾರುಲ್ ಇರ್ಶಾದ್ ಎಜುಕೇಶನಲ್ ಟ್ರಸ್ಟ್

ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ( ರಿ.)ಯ ರಾಜ್ಯ ನಿರ್ದೇಶಕರು ಹಾಗೂ  ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರು ಆಗಿರುವ ಅಬ್ದುಲ್ ಸಲಾಂ ಚಿತ್ತೂರು ರವರಿಗೆ, ದ. ಕ ಜಿಲ್ಲೆಯ ಬಂಟ್ವಾಳ ತಾಲೂಕು ಮಿತ್ತೂರಿನ ದಾರುಲ್ ಇರ್ಶಾದ್ ಎಜುಕೇಶನಲ್ ಸೆಂಟರ್ ವತಿಯಿಂದ 35 ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ  ಸರಕಾರಿ ಶಾಲೆಗಳ ಉಳಿವಿಗಾಗಿ ಅವರ ಸೇವೆಯನ್ನು ಗುರುತಿಸಿ ಅಭಿನಂದಿಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *