Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬೀದರ್- ಸುದಿನ ಕೋಡಿ ಇವರಿಗೆ ಶ್ರೇಷ್ಠ ರೈತ ಪ್ರಶಸ್ತಿ

ಕೋಟ: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ ಇದರ 20ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಜಾನುವಾರು, ಕುಕ್ಕುಟ ಮತ್ತು ಮತ್ಸ್ಯಮೇಳ-2025ರ ಕಾರ್ಯಕ್ರಮದ ಮೀನುಗಾರಿಕೆ ವಿಭಾಗದಲ್ಲಿ ಸಾಧಿಸಿದ ಪ್ರಗತಿಯನ್ನು ಪರಿಗಣಿಸಿ ಬ್ರಹ್ಮಾವರ ತಾಲೂಕಿನ, ಕೋಡಿ ಗ್ರಾಮದ ಬಚ್ಚ ಪೂಜಾರಿಯವರ ಪುತ್ರ ಸುದಿನ ಕೋಡಿ ಇವರಿಗೆ ಶ್ರೇಷ್ಠ ರೈತ ಪ್ರಶಸ್ತಿ ನೀಡಿ ಗೌರವಿಸಲಾಯಿತ್ತು.
ಈ ಸಂದರ್ಭ ಬೀದರ್ ವಿಶ್ವವಿದ್ಯಾಲಯ ಕುಲಪತಿ ಡಾ.ಬಿ.ಎಸ್. ಬಿರಾದಾರ , ಮೀನುಗಾರಿಕೆ ಇಲಾಖೆ ಬೆಂಗಳೂರು ಇದರ ನಿರ್ದೇಶಕ ದಿನೇಶ್ ಕುಮಾರ್ ಕಲ್ಲೇರ್, ಮೀನುಗಾರಿಕೆ ವಿಶ್ವವಿದ್ಯಾಲಯ ಮಂಗಳೂರು ಡೀನ್ ಡಾ. ಆಂಜನೇಯಪ್ಪ ಮತ್ತಿತರ ಗಣ್ಯರು ಉಪಸ್ಥಿತರಿದ್ದರು,

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ ಇದರ 20ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಜಾನುವಾರು, ಕುಕ್ಕುಟ ಮತ್ತು ಮತ್ಸ್ಯ ಮೇಳ-2025ರ ಕಾರ್ಯಕ್ರಮದಲ್ಲಿ ಸುದಿನ ಕೋಡಿ ಇವರಿಗೆ ಶ್ರೇಷ್ಠ ರೈತ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Leave a Reply

Your email address will not be published. Required fields are marked *