News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕರ‍್ತಟ್ಟು- ಶ್ರೀ ಅಘೋರೇಶ್ವರ ಕಲಾರಂಗಕ್ಕೆ ನಿತ್ಯಾನಂದ ನಾಯರಿ ಸಾರಥಿ

ಕೋಟ: ಶ್ರೀ ಅಘೋರೇಶ್ವರ ಕಲಾರಂಗ ಕರ‍್ತಟ್ಟು ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ ನಿತ್ಯಾನಂದ ನಾಯರಿ
ಕರ‍್ತಟ್ಟು ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ವಾರ್ಷಿಕ
ಮಹಾಸಭೆಯಲ್ಲಿ ಗೌರವಧ್ಯಾಕ್ಷರಾಗಿ ಚಂದ್ರ ಶೇಖರ ಕಾರಂತ ಕರ‍್ತಟ್ಟು, ಉಪಾಧ್ಯಕ್ಷರಾಗಿ ಶ್ಯಾಮ ಸುಂದರ್
ನಾಯರಿ , ಕರ‍್ಯರ‍್ಶಿ ಶಿವಾನಂದ ನಾಯರಿ, ಕೋಶಾಧಿಕಾರಿ ಶ್ರೀಮತಿ ರೇವತಿ ಶ್ಯಾಮ ಸುಂದರ್, ಸಂಘಟನಾ ಕರ‍್ಯರ‍್ಶಿಗಳಾಗಿ ರಾಧಾಕೃಷ್ಣ ಬ್ರಹ್ಮಾವರ, ಕ್ರೀಡಾ ಕರ‍್ಯರ‍್ಶಿ ಸತ್ಯನಾರಾಯಣ ಆಚಾರ್, ಸಾಂಸ್ಕೃತಿಕ ಕರ‍್ಯರ‍್ಶಿಗಳಾಗಿ ಸ್ನೇಹ ವೆಂಕಟೇಶ್ ಆಯ್ಕೆಯಾದರು.

ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತ ಬಂದಿರುವ ಸಂಸ್ಥೆಯು ಅಶಕ್ತರಿಗೆ ಆರ್ಥಿಕ ನೆರವು, ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರ ಮುಂತಾದ ಕಾರ್ಯಗಳನ್ನು ಮಾಡುತ್ತ ಸಂಸ್ಥೆಯು ಎಪ್ರಿಲ್ ತಿಂಗಳಿನಲ್ಲಿ ವಾರ್ಷಿಕೋತ್ಸವ ಸಮ್ಮಿಲನ ಕಾರ್ಯಕ್ರಮ ಅದ್ದೂರಿಯಾಗಿ  ಆಚರಿಸುವ ಬಗ್ಗೆ ಸಭೆಯಲ್ಲಿ
ಚರ್ಚಿಸಿತು. ಎಂದು ಕಲಾರಾಂಗದ ಜೊತೆ ಕರ‍್ಯರ‍್ಶಿ ನಾಗರಾಜ್ ಐತಾಳ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

Leave a Reply

Your email address will not be published. Required fields are marked *