
ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಚಿತ್ರಪಾಡಿ ಗ್ರಾಮದ ಸೂಲಡ್ಪು ಹೊಳೆ ಹೂಳೆತ್ತುವ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಮುಂಜಾಗೃತ ಕ್ರಮದ ಕುರಿತು ಅಗತ್ಯ ಸಲಹೆ ಸೂಚನೆಗಳನ್ನು ನೀಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ, ಮುಖ್ಯಾಧಿಕಾರಿ ಅಜಯ್ ಭಂರ್ಡಾಕಾರ್, ಕಿರಿಯ ಆರೋಗ್ಯ ನಿರೀಕ್ಷಕಿ ಮಮತಾ ಮತ್ತಿತರರು ಇದ್ದರು. ಚಿತ್ರಪಾಡಿ ಗ್ರಾಮದ ಸೂಲಡ್ಪು ಹೊಳೆ ಹೂಳೆತ್ತುವ ಕಾಮಗಾರಿಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ವೀಕ್ಷಿಸಿದರು.
Leave a Reply