News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಮಿಜೋರಾಂ ಮಾಜಿ ರಾಜ್ಯಪಾಲವರನ್ನು ಉಡುಪಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಭೇಟಿ

ಮೇ.30: ಮಿಜೋರಾಂ ರಾಜ್ಯದ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಅವರು ಉಡುಪಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಶುಕ್ರವಾರ ಭೇಟಿ ನೀಡಿ ಅವರಿಗೆ ಶಾಲು ಹೊದಿಸಿ  ಗೌರವಿಸಲಾಯಿತು.

ಈ ಸಂದರ್ಭ ಉದ್ಯಮಿ ವಸಂತ್ ಕುಮಾರ್. ಶ್ರೀ ಕುಮಾರ್. ರಮೇಶ್.ಪ್ರಶಾಂತ್ . ಕರವೇ  ಜಿಲ್ಲಾ ಸದಸ್ಯ ನಾಗರಾಜ್ ಉಪಸ್ಥಿತರಿದ್ದ.

Leave a Reply

Your email address will not be published. Required fields are marked *