Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಶಿಕ್ಷಕಿ ನಾಗರತ್ನ ಗುಂಡ್ಮಿ ಆಯ್ಕೆ

ಕೋಟ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ 2025 ನೇ ಸಾಲಿನ ರಾಜ್ಯಮಟ್ಟದ ಕ್ರೀಡಾಕೂಟವು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಮೇ ತಿಂಗಳ 18 ರಿಂದ 21 ರವರೆಗೆ ಜರುಗಿತು ಈ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ  ಮಣೂರಿನ ಆಂಗ್ಲ ಭಾಷಾ ಶಿಕ್ಷಕಿ ನಾಗರತ್ನ.ಜಿ ಇವರು ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತರಾಗಿ ರಾಷ್ಟçಮಟ್ಟದ ಕ್ರೀಡಾಕೂಟಕ್ಕೆ ತೃತೀಯ ಬಾರಿ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *