Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಭಾ. ಸ್ಕೌ. ಗೈ.ಜಿಲ್ಲಾಧ್ಯಕ್ಷೆ ಜಿಲ್ಲಾಧಿಕಾರಿ ಸ್ವರೂಪ್ ಕೆ.ಟಿ ಭೇಟಿ.

ಭಾರತ್ ಸ್ಕೌಟ್ ಮತ್ತು ಗೈಡ್ಸ್ ಉಡುಪಿ ಸಂಸ್ಥೆಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ ಯವರನ್ನು ಭೇಟಿಯಾಗಿ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ,  ಸ್ಕೌಟ್ಸ್ ಆಯುಕ್ತರಾದ  ಜನಾರ್ದನ್ ಕೊಡವೂರು,  ಜಿಲ್ಲಾ ಖಜಾoಜಿ ಆನಂದ ಅಡಿಗ ಮತ್ತು ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಸುಮನ್ ಶೇಖರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *