Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಾಲಿಗ್ರಾಮ: ಹೊಸಬದುಕು ಆಶ್ರಮದಲ್ಲಿ ವೈದ್ಯಕೀಯ ತಪಾಸಣೆ

ಕೋಟ:ಇಲ್ಲಿನ ಸಾಲಿಗ್ರಾಮದ ತೊಡ್ಕಟ್ಟು ಹೊಸಬದುಕು ಆಶ್ರಮದ ನಿವಾಸಿಗಳಿಗೆ ಉಚಿತ ವೈದ್ಯಕೀಯ ನೆರವು ಕಾರ್ಯಕ್ರಮದಲ್ಲಿ  ಇತ್ತೀಚಿಗೆ ಆಯೋಜಿಸಲಾಯಿತು. ಕೋಟದ ಸಮುದಾಯ  ಆರೋಗ್ಯ ಕೇಂದ್ರ ಇವರ ನೇತೃತ್ವದಲ್ಲಿ ವೈದ್ಯಕೀಯ ತಪಾಸಣೆಯನ್ನು ಸಾಲಿಗ್ರಾಮದ ಆಶಾ ಕರ‍್ಯರ‍್ತೆಯರ ಸಮ್ಮುಖದಲ್ಲಿ ಮಾಡಲಾಯಿತು.

ಆಶ್ರಮದ ಮುಖ್ಯಸ್ಥ ವಿನಯಚಂದ್ರ ಸಾಸ್ತಾನ ಆರೋಗ್ಯ ಕೇಂದ್ರದ ವೈದ್ಯರಿಗೆ ಹಾಗೂ ಅಲ್ಲಿನ ಸಿಬ್ಬಂದಿಗಳಿಗೆ ಆಶಾ ಕಾರ್ಯಕರ್ತೆಯರಿಗೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಯಶಶ್ರೀ ಶೆಟ್ಟಿ,ಆಶ್ರಮದ ನರ‍್ದೇಶಕಿ ರಾಜಶ್ರೀ, ಆಶಾ ಕಾರ್ಯಕರ್ತೆಯರು ,ಆಸ್ಪತ್ರೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

ಸಾಲಿಗ್ರಾಮದ ಹೊಸಬದುಕು ಆಶ್ರಮದಲ್ಲಿ ವೈದ್ಯಕೀಯ ತಪಾಸಣೆ ಕರ‍್ಯಕ್ರಮ ಜರಗಿತು. ಆಶ್ರಮದ ಮುಖ್ಯಸ್ಥ ವಿನಯಚಂದ್ರ ಸಾಸ್ತಾನ,  ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಯಶಶ್ರೀ ಶೆಟ್ಟಿ ಇದ್ದರು.

Leave a Reply

Your email address will not be published. Required fields are marked *