
ಕೋಟ: ಇಲ್ಲಿನ ಸಾಲಿಗ್ರಾಮದ ತೊಡ್ಕಟ್ಟಿನಲ್ಲಿರುವ ಹೊಸಬದುಕು ಆಶ್ರಮದ ಸಾಮಾಜಿಕ ಕಳಕಳಿಗೆ ಬೆಂಗಳೂರಿನ ಚಿತ್ರಸಂತೆ ಎನ್ನುವ ಸಂಸ್ಥೆ ಎಕ್ಸೆ÷್ಲನ್ಸ್ ಸೋಶಿಯಲ್ ಸರ್ವಿಸ್ ಎನ್ನುವ ಅವಾರ್ಡ್ ಅನ್ನು ನೀಡಿ ಗೌರವಿಸಿದೆ.
ಕಳೆದ ಸಾಕಷ್ಟು ವರ್ಷಗಳಿಂದ ಅನಾಥರ ಬಾಳಿನ ಆಶಾಕಿರಣವಾಗಿ ಕಾರ್ಯನಿರ್ವಹಿಸುತ್ತಿದೆ.
ಚಲನಚಿತ್ರ ನಿರ್ದೇಶಕರಾದ ಸಾಯಿ ಪ್ರಕಾಶ್ ಈ ಅವಾರ್ಡ್ನ್ನು ಹೊಸ ಬದುಕು ಆಶ್ರಮದ ಮುಖ್ಯಸ್ಥ ಹ.ರಾ ವಿನಯಚಂದ್ರ ಸಾಸ್ತಾನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಚಲನಚಿತ್ರ ನಟರು, ನಟಿಯರು ನಿರ್ದೇಶಕರು, ನಿರ್ಮಾಪಕರುಗಳು ಈ ಕಾರ್ಯಕ್ರಮ ಉಪಸ್ಥಿತರಿದ್ದರು.
Leave a Reply