Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಅದಿತಿ ಮೆಹೆಂದಳೆ, ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯ ನಡೆಸಿದ ಈ ವರ್ಷದ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ  ರಾಜ್ಯಕ್ಕೆ ಪ್ರಥಮ ರಾಂಕ್ಯ್

ಅದಿತಿ ಮೆಹೆಂದಳೆ, ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯ ನಡೆಸಿದ ಈ ವರ್ಷದ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 91.8 % ದೊಂದಿಗೆ ರಾಜ್ಯಕ್ಕೆ ಪ್ರಥಮ ರಾಂಕ್ಯ್ ಪಡೆದಿರುತ್ತಾರೆ.

ಉಡುಪಿಯ ಸೃಷ್ಟಿ ನೃತ್ಯ ಕಲಾ ಕುಟೀರದ ಸಂಸ್ಥಾಪಕಿ ಶ್ರೀಮತಿ ಮಂಜರಿ ಚಂದ್ರ ಪುಷ್ಪರಾಜ್ ಇವರ ಶಿಷ್ಯೆ.ಉಡುಪಿಯ ಕೇಶವ್ ಮೆಹೆಂದಳೆ ಹಾಗು ರಂಜನಾ ಇವರ ಪುತ್ರಿ.ಪ್ರಸ್ತುತ ಮಣಿಪಾಲದ ಮಾಹೆ ಅಡಿಯಲ್ಲಿ ಬರುವ ಮಣಿಪಾಲ ಇನ್ಸ್ಟಿಟ್ಯೂಟ್ ಓಫ್ ಕಮ್ಯುನಿಕೇಷನ್  ಇಲ್ಲಿ ಬ್ಯಾಚುಲರ್ ಇನ್  ಮೀಡಿಯಾ ಅಂಡ್ ಕಮ್ಯುನಿಕೇಷನ್  ವ್ಯಾಸಂಗ ಮಾಡಿತಿದ್ದಾಳೆ.

Leave a Reply

Your email address will not be published. Required fields are marked *