Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಲಕ್ಷ್ಮೀ ಮಚ್ಚಿನ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕುಂದಾಪುರ  ಗ್ರಾಮೀಣಾಭಿವೃದ್ಧಿ ಮತ್ತು ಮಾನವೀಯ ಸ್ಪಂದನೆಯ ವರದಿಗಾರಿಕೆಯ ಮೂಲಕ ಸಮಾಜದಲ್ಲಿ ಬದಲಾವಣೆಗೆ ಕಾರಣರಾದ ಉದಯವಾಣಿ ಪತ್ರಿಕೆಯ ಕುಂದಾಪುರ ಉಪ ಮುಖ್ಯ ವರದಿಗಾರರಾದ  ಲಕ್ಷ್ಮೀ ಮಚ್ಚಿನ ಅವರಿಗೆ ಈ ಬಾರಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.  ಉಡುಪಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರಿಂದ ಪ್ರಶಸ್ತಿ ಸ್ವೀಕರಿಸಿದರು.

Leave a Reply

Your email address will not be published. Required fields are marked *