Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪತ್ರಕರ್ತ ಗೋಪಾಲ ಅಂಚನ್ ಚಿಕಿತ್ಸೆಗೆ ಒಮಾನ್ ಬಿಲ್ಲವಾಸ್ ಸಂಘಟನೆಯಿಂದ ಆರ್ಥಿಕ ನೆರವು

ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ಕಿಡ್ನಿ ವೈಫಲ್ಯಗೊಂಡು ಅನಾರೋಗ್ಯದಲ್ಲಿರುವ ಹಿರಿಯ ಪತ್ರಕರ್ತ,ರಂಗನಿರ್ದೇಶಕ ಆಲದಪದವು ಗೋಪಾಲ ಅಂಚನ್ ಅವರ ವೈದ್ಯಕೀಯ ಚಿಕಿತ್ಸೆಗೆ ಗುರುವಾರ ಒಮಾನ್ ಬಿಲ್ಲವಾಸ್ ಸಂಘಟನೆ ಆರ್ಥಿಕ ನೆರವು ನೀಡಿ ಸ್ಪಂದಿಸಿತು.

Leave a Reply

Your email address will not be published. Required fields are marked *