Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಾಲಿಗ್ರಾಮದಲ್ಲಿ ಕಾರಂತ ಪುಣ್ಯ ಸ್ಮೃತಿ ಆಚರಣೆಯ ಪ್ರಯುಕ್ತ ಯಕ್ಷಗಾನ

ಡಾ| ಕೋಟ ಶಿವರಾಮ ಕಾರಂತ ರಿಸರ್ಚ್ ಮತ್ತು ಸ್ಟಡಿ ಸೆಂಟರ್, ಸಾಲಿಗ್ರಾಮ ಇವರ ಆಶ್ರಯದಲ್ಲಿ ಕಡಲತಡಿಯ ಭಾರ್ಗವ ಶಿವರಾಮ ಕಾರಂತರ 28ನೇ ಸ್ಮೃತಿ ದಿನಾಚರಣೆಯ ಪ್ರಯುಕ್ತ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಇವರ ಸಂಯೋಜನೆಯಲ್ಲಿ ಯಕ್ಷ-ಗಾನ ವೈಭವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಲಾಕೇಂದ್ರದ ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾರ್ ನಿರ್ದೇಶನದಲ್ಲಿ ನಡೆದ ಗಾನ ವೈಭವದಲ್ಲಿ ರಾಘವೇಂದ್ರ ಮಯ್ಯ, ಉದಯಕುಮಾರ ಹೊಸಾಳ, ರಾಘವೇಂದ್ರ ಹೆಗಡೆ, ಕೇಶವ ಆಚಾರ್, ಗಣೇಶ ಆಚಾರ್ ಮತ್ತು ಕುಮಾರ ಅಮೀನ್ ಕಲಾವಿದರಾಗಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *