Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಅಂಬಲಪಾಡಿ ಗ್ರಾಮ ಪಂಚಾಯತ್ ನಲ್ಲಿ “ಆಯುಷ್ಮಾನ್ ಭವ” ಆಯುಷ್ಮಾನ್ ವಿಶೇಷ ಗ್ರಾಮ ಸಭ

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ.. ಇದರ ಸಹಯೋಗದಲ್ಲಿ “ಆಯುಷ್ಮಾನ್ ಭವಆಯುಷ್ಮಾನ್ ವಿಶೇಷ ಗ್ರಾಮ ಸಭೆಯು ಅಕ್ಟೋಬರ್ 2 ಸೋಮವಾರದಂದು ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷರಾದ ಸುಜಾತ ಯೋಗೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ,, ಆರೋಗ್ಯ ಮಿತ್ರ ಸಂಯೋಜಕರಾದ ಶ್ರೀಮತಿ ಪುಷ್ಪಾ ಶೆಟ್ಟಿ ಅವರು ಆಯುಷ್ಮಾನ್ ಬಗ್ಗೆ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಶ್ರೀಮತಿ ಸ್ವಾತಿ.. ಸಮುದಾಯ ಆರೋಗ್ಯ ಅಧಿಕಾರಿ, ಆರೋಗ್ಯ ಕ್ಷೇಮ ಕೇಂದ್ರ ಕಿದಿಯೂರು, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಜಾತ ಸುಧಾಕರ್, ನಿಕಟ ಪೂರ್ವ ಅಧ್ಯಕ್ಷರಾದ ರೋಹಿಣಿ S ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ರಾಜೇಶ್ ಸುವರ್ಣ, ಹರೀಶ್ ಪಾಲನ್, ಶಶಿಧರ್ ಸುವರ್ಣ, ಪ್ರಮೋದ್ ಸಾಲಿಯಾನ್, ಶಕುಂತಳಾ ಶೆಟ್ಟಿ, ಉಷಾ ಶೆಟ್ಟಿ,‌ ಸುರೇಶ್ ಪೂಜಾರಿ, ಪಂಚಾಯತ್ ಅಭಿವೃಧ್ದಿ ಅಧಿಕಾರಿ ವಸಂತಿ ಮೇಡಮ್, ಉಜ್ವಲ ಸಂಜೀವಿನಿ ಒಕ್ಕೂಟದ MBK ಪ್ರಮೀಳಾ, LCRP ಇಂದಿರಾ & ಶಮಿತಾ, ಪಂಚಾಯತ್ ಸಿಬ್ಬಂದಿಗಳು,‌‌ ಆಶಾ ಕಾರ್ಯಕರ್ತೆ ಯರು,‌ ಅಂಗನವಾಡಿ ಕಾರ್ಯಕರ್ತೆಯರು & ಗ್ರಾಮಸ್ಥರು ಉಪಸ್ಥಿತರಿದ್ಧರು. ಪಂಚಾಯತ್ ಅಭಿವೃಧ್ದಿ ಅಧಿಕಾರಿ ಶ್ರೀಮತಿ ವಸಂತಿ ಕಾರ್ಯಕ್ರಮವನ್ನು ನಿರೂಪಿಸಿದರು.‌

Leave a Reply

Your email address will not be published. Required fields are marked *