Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪಾರಂಪಳ್ಳಿ ಶ್ರೀಗುರು ಶನೀಶ್ವರ ಮುಷ್ಟಿಕಾಣಿಕೆ ಸಮರ್ಪಣೆ

ಕೋಟ: ಶ್ರೀಗುರು ಶನೀಶ್ವರ ದೇವಸ್ಥಾನ ಪಾರಂಪಳ್ಳಿ, ಪಡುಕೆರೆ ಇದರ ನೂತನ ಶಿಲಾಮಯದ ಪ್ರಯುಕ್ತ ಭಾನುವಾರ  ದೇವಸ್ಥಾನದಲ್ಲಿ ಭಕ್ತಾಧಿಗಳ ಸಮ್ಮುಖದಲ್ಲಿ ಶ್ರೀ ದೇವರಿಗೆ ಮುಷ್ಟಿ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ಜರಗಿತು.  ಕಾರ್ಯಕ್ರಮದಲ್ಲಿ ಕೋಟ ಅಮೃತೇಶ್ವರಿ ದೇಗುಲದ ಪೂರ್ವಾಧ್ಯಕ್ಷ ಆನಂದ್ ಸಿ ಕುಂದರ್ ಉಪಸ್ಥಿತಿಯಲ್ಲಿ ಮುಷ್ಟಿ ಕಾಣಿಕೆ ಸಮರ್ಪಿಸಲಾಯಿತು.
ಧಾರ್ಮಿಕ ವಿಧಿವಿಧಾನಗಳನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಅರ್ಚಕ ವೇ.ಮೂ ಜನಾರ್ದನ ಅಡಿಗರ ಪುತ್ರ ಮಿಥುನ್ ಅಡಿಗ ನೆರವೆರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮಸ್ಥರು,ಭಕ್ತಾಧಿಗಳು ಉಪಸ್ಥಿತರಿದ್ದರು.

ಶ್ರೀಗುರು ಶನೀಶ್ವರ ದೇವಸ್ಥಾನ ಪಾರಂಪಳ್ಳಿ, ಪಡುಕೆರೆ. ಇದರ ನೂತನ ಶಿಲಾಮಯದ ಪ್ರಯುಕ್ತ ಕೋಟ ಅಮೃತೇಶ್ವರಿ ದೇಗುಲದ ಪೂರ್ವಾಧ್ಯಕ್ಷ ಆನಂದ್ ಸಿ ಕುಂದರ್ ಉಪಸ್ಥಿತಿಯಲ್ಲಿ ಮುಷ್ಟಿ ಕಾಣಿಕೆ ಸಮರ್ಪಿಸಲಾಯಿತು. ಧಾರ್ಮಿಕ ವಿಧಿವಿಧಾನಗಳನ್ನು ಮಿಥುನ್ ಅಡಿಗ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *