Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ರಾಖಿ ಕಟ್ಟಿದ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು

ಕೋಟ: ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಇವರಿಗೆ ಕುಂದಾಪುರ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಕೋಟದ ಕಾರಂತ ಥೀಂ ಪಾರ್ಕ್ ಆಗಮಿಸಿ ರಾಖಿ ಕಟ್ಟಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕುಂದಾಪುರ ಬಿಜೆಪಿ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಸೌರಭಿ ಪೈ,ಪ್ರಧಾನ ಕಾರ್ಯದರ್ಶಿಗಳಾದ ವಿದ್ಯಾ ಸಾಲಿಯಾನ್,ಶ್ವೇತಾ ಶ್ರೀನಿಧಿ,  ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ ಪೂಜಾರಿ ವಕ್ವಾಡಿ,ಸುಧೀರ್ ಕೆ.ಎಸ್, ಉಡುಪಿ ಜಿಲ್ಲಾ  ಕಾರ್ಯದರ್ಶಿ ಸದಾನಂದ್ ಬಳ್ಕೂರು,ಕೋಟ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಅಜಿತ್ ಕೊತ್ತಾಡಿ, ಜಿಲ್ಲಾ ಯುವ ಮೋರ್ಚಾ  ಉಪಾಧ್ಯಕ್ಷ ಪ್ರಸಾದ್ ಬಿಲ್ಲವ ನಿಕಟಪೂರ್ವ ಅಧ್ಯಕ್ಷೆ ರೂಪಾ ಪೈ, ಮಂಡಲ ಉಪಾಧ್ಯಕ್ಷೆ ಅಶ್ವಿನಿ ದಿನೇಶ್ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿ ನಿರ್ಮಲ .ಎಸ್.ಶೆಟ್ಟಿ  ಕೋಟ ಗ್ರಾಮ ಪಂಚಾಯತ ಅಧ್ಯಕ್ಷೆ ಜ್ಯೋತಿ ಭರತ್ ಶೆಟ್ಟಿ,ಕೋಟತಟ್ಟು ಗ್ರಾಮ ಪಂಚಾಯತ ಉಪಾಧ್ಯಕ್ಷೆ   ಸರಸ್ವತಿ ,ಕೋಟ ಮತ್ತು ಕೋಟತಟ್ಟು ಪಂಚಾಯತ ಸದಸ್ಯರು ಹಾಗೂ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಇವರಿಗೆ ಕುಂದಾಪುರ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಕೋಟದ ಕಾರಂತ ಥೀಂ ಪಾರ್ಕ್ ಆಗಮಿಸಿ ರಾಖಿ ಕಟ್ಟಿ ಶುಭ ಹಾರೈಸಿದರು.ಕುಂದಾಪುರ ಬಿಜೆಪಿ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಸೌರಭಿ ಪೈ,ಪ್ರಧಾನ ಕಾರ್ಯದರ್ಶಿಗಳಾದ ವಿದ್ಯಾ ಸಾಲಿಯಾನ್,ಶ್ವೇತಾ ಶ್ರೀನಿಧಿ,  ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ ಪೂಜಾರಿ ವಕ್ವಾಡಿ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *