Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ : ಶಬಾನ್ ಅಂಜುಮ್

ಕೋಟ : ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ ಬುನಾದಿ ಹಾಕಿದವ ತೌಲನಿಕ ಅಧ್ಯಯನದಿಂದ ಸಾಕ್ಷಿಗಳ ಅನಾವರಣವಾಗುತ್ತದೆ ಎಂದು  ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನ ಅಂಜುಮ್ ನುಡಿದರು. ಅವರು ಚೇತನ ಪ್ರೌಢಶಾಲೆಯಲ್ಲಿ ನಡೆದ ಪ್ರಾಚ್ಯ ಪ್ರಜ್ಞೆ  ತಾಲೂಕು ಮಟ್ಟದ ಸ್ಪರ್ಧೆ ಉದ್ಘಾಟಿಸಿ ಮಾತನಾಡುತ್ತಿದ್ದರು. ವೇದಿಕೆಯಲ್ಲಿ ಶಿಕ್ಷಣ ಸಂಯೋಜಕ ಪ್ರಕಾಶ್ ಬಿ ಬಿ, ಮುಖ್ಯೋಪಾಧ್ಯಾಯಿನಿ ಕಲ್ಪನಾ, ಉದ್ಯಮಿ ವಿಘ್ನೇಶ್ವರ ಅಡಿಗ, ತೀರ್ಪುಗಾರರಾದ ಸುಹೈಲ್ ಮನೋಹರ್, ನರೇಂದ್ರ ಕುಮಾರ್ ಕೋಟ, ಜ್ಯೋತಿ ಕೃಷ್ಣ ಪೂಜಾರಿ ಉಪಸ್ಥಿತರಿದ್ದರು. ಶಿಕ್ಷಕ ಪಲೀರಪ್ಪ ಕಾರ್ಯಕ್ರಮವನ್ನು ನಿರೂಪಿಸಿದ್ದರು.

ಚೇತನ ಪ್ರೌಢಶಾಲೆಯಲ್ಲಿ ನಡೆದ ಪ್ರಾಚ್ಯ ಪ್ರಜ್ಞೆ  ತಾಲೂಕು ಮಟ್ಟದ ಸ್ಪರ್ಧಾ ಕಾರ್ಯಕ್ರಮವನ್ನು  ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನ ಅಂಜುಮ್ ಉದ್ಘಾಟಿಸಿದರು. ಶಿಕ್ಷಣ ಸಂಯೋಜಕ ಪ್ರಕಾಶ್ ಬಿ ಬಿ, ಮುಖ್ಯೋಪಾಧ್ಯಾಯಿನಿ ಕಲ್ಪನಾ, ಉದ್ಯಮಿ ವಿಘ್ನೇಶ್ವರ ಅಡಿಗ ಮತ್ತಿತರರು ಇದ್ದರು,

Leave a Reply

Your email address will not be published. Required fields are marked *