
ಕೋಟ: ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ನಡೆಯುವ ಭಾರತ್ ಪರ್ವ ಉತ್ಸವದಲ್ಲಿ ಜ.31 ರಂದು ಬೆಂಗಳೂರಿನ ಯಕ್ಷದೇಗುಲ ತಂಡದವರಿAದ ಅರ್ಧಗಂಟೆಯ ಅಭಿಮನ್ಯು ಕಾಳಗ ಯಕ್ಷಗಾನ ಪ್ರದರ್ಶನ ನಡೆಯಿತು. ಪ್ರಿಯಾಂಕ ಕೆ. ಮೋಹನ್ ನಿರ್ದೇಶನದಲ್ಲಿ ನಡೆದ ಈ ಪ್ರದರ್ಶನದಲ್ಲಿ ಕೋಟ ಸುದರ್ಶನ ಉರಾಳ್, ಪ್ರಿಯಾಂಕ ಕೆ. ಮೋಹನ್, ಶ್ರೀರಾಮ್ ಹೆಬ್ಬಾರ್, ಶ್ರೀವತ್ಸ ಅಡಿಗ, ಶಿಲ್ಪಾ ಅರುಣ್, ಶಿಲ್ಪಾ ಆನಂದ್ ಮತ್ತು ಉಷಾ ಅಮೈರಾ ರವರು ಭಾಗವಹಿಸಿದರು.
Leave a Reply