ಉಡುಪಿ,ಆ.5: ಪತ್ರಕರ್ತ, ಸಾಹಿತಿ, ಅಂಕಣ ಬರಗಾರ, ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರೀಯರಾಗಿದ್ದ ಪ್ರಕಾಶ್ ಪಡಿಯಾರ್ ಮರವಂತೆ ಆ.5 ಮಂಗಳವಾರ, ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ನಿಧನ ಹೊಂದಿದ್ದಾರೆ. ಸಂಬಂಧಿಕರು ತುರ್ತಾಗಿ ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಫೋ ನಂ:- 91649 01111.














Leave a Reply