Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬಿ.ಎಸ್ ಎನ್.ಎಲ್ ಅನುಷ್ಠಾನ ಸಮಿತಿಗೆ ಕೀರ್ತೀಶ್ ಪೂಜಾರಿ ನೇಮಕ

ಕೋಟ: ಇಲ್ಲಿನ ಕೋಟದ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತ ಹರ್ತಟ್ಟು ಕೀರ್ತೀಶ್ ಪೂಜಾರಿ ಕೋಟ ಇವರನ್ನು ಕೇಂದ್ರ ಸರಕಾರದ  ಬಿ.ಎಸ್ ಎನ್ ಎಲ್ ಅನುಷ್ಠಾನ ಸಮಿತಿ ಜಿಲ್ಲಾ ನಾಮನಿರ್ದೇಶಿತ ಸದಸ್ಯರನ್ನಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಶಿಫಾರಸ್ಸಿನ ಮೇರೆಗೆ ಆಯ್ಕೆಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ

Leave a Reply

Your email address will not be published. Required fields are marked *