Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಜ್ಯೋತಿ ಹೆಬ್ಬಾರ್  ಹಲವು ಮಕ್ಕಳು ತಾಯಿ ಅಮೃತೇಶ್ವರಿ ದೇವಸ್ಥಾನ ಕೋಟಕ್ಕೆ ಭೇಟಿ

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಜ್ಯೋತಿ ಹೆಬ್ಬಾರ್ ಅವರು ಇಂದು ಹಲವು ಮಕ್ಕಳು ತಾಯಿ ಅಮೃತೇಶ್ವರಿ ದೇವಸ್ಥಾನ ಕೋಟಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶಿವ ಪೂಜಾರಿ, ಸುಧಾ ಎ ಪೂಜಾರಿ, ಜ್ಯೋತಿ ದೇವದಾಸ್ ಕಾಂಚನ್ ಹಾಗೂ ದೇವಸ್ಥಾನದ ವ್ಯವಸ್ಥಾಪಕರಾದ ಗಣೇಶ್ ಹೊಳ್ಳರವರು ಶಾಲು ಹೊದಸಿ ತಾಯಿಯ ಗಂಧಪ್ರಸಾದವನ್ನು  ನೀಡಿದರು. ಈ ಸಂದರ್ಭದಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ರೇಖಾ ಪಿ ಸುವರ್ಣ, ಗೀತಾ ವಾಗ್ಲೆ, ಲೀಲಾವತಿ ಗಂಗಾಧರ್, ಪದ್ಮಾವತಿ ಗೋಪಾಲ್ ರವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *