ಕೋಟ: ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಆಶ್ರಯದಲ್ಲಿ ನಡೆದ 2025-26ನೇ ಸಾಲಿನ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಸ್ಪರ್ಧೆಯಲ್ಲಿ ಹಿಂದೂಸ್ಥಾನಿ ಸಂಗೀತ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ ಆದ ನಿಧೀಶ ಭಟ್ಟ. ಈತ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು ಅಧ್ಯಾಪಕ ಶಂಭು ಭಟ್ಟ ಹಾಗೂ ರಮ್ಯಾ ದಂಪತಿಗಳ ಪುತ್ರನಾಗಿದ್ದಾನೆ.
ನಿಧೀಶ ಭಟ್ಟ ರಾಜ್ಯಮಟ್ಟಕ್ಕೆ ಆಯ್ಕೆ















Leave a Reply