• Sat. May 11th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

My Profile

First Name
Kiran
Last Name
Poojary
Email
admin@hosakirana.com
This is the default user group. All existing users are automatically included in this group. Groups can be modified or deleted by the admin.
11 hours ago no Comment

ಸಾವಳಗಿ: ಜೀವನದಲ್ಲಿ ಸತ್ಯಮಾರ್ಗದಲ್ಲಿ ಮುನ್ನಡೆದು ಉನ್ನತ ಹುದ್ಧೆಯನ್ನು ಅಲಂಕರಿಸಿ ಪಾಲಕರಿಗೆ ಹಾಗೂ ಶಾಲೆಗೆ ಕೀರ್ತಿ ತರಬೇಕು, ನಿಮ್ಮ ಸಾಧನೆ ನಾಡಿನ ಮಕ್ಕಳಿಗೆ ಸ್ಪೂರ್ತಿಯಾಗಲಿ, ನಿಮ್ಮ ಮುಂದಿನ ಶೈಕ್ಷಣಿಕ ಜೀವನ ಉಜ್ವಲವಾಗಿರಲಿ ಎಂದು ಉಮೇಶ್ ಜಾಧವ ರವರು ಶುಭ ಹಾರೈಸಿದರು. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಇರುವ BLDE ಕಾಲೇಜಿನ ವಿದ್ಯಾರ್ಥಿನಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಗುರುವಾರ ಪ್ರಕಟಗೊಂಡ SSLC ಫಲಿತಾಂಶದಲ್ಲಿ 625ಕ್ಕೆ 602 ಅಂಕ ಪಡೆದ ಕುಮಾರಿ ಸಾಕ್ಷಿ ಲಕ್ಷ್ಮಣ ಕುಂಬಾರ ಇವರಿಗೆ […]

11 hours ago no Comment

ಉಡುಪಿ: ಇಲ್ಲಿನ ಸಂತೆಕಟ್ಟೆಯ ರಾ.ಹೆ. 66ರ ಅಂಬಾಗಿಲು ಸಮೀಪದ ಪುತ್ತೂರು ಗ್ರಾಮದ ಶ್ರೀ ಮಾಸ್ತಿ ಅಮ್ಮ ದೇವಸ್ಥಾನದಲ್ಲಿ ವರ್ಷಂಪ್ರತಿ ಅಕ್ಷಯ ತೃತೀಯ ದಿನದಂದು ನಡೆಯುವ ಪ್ರತಿಷ್ಠಾ ವರ್ಧಂತ್ಯುತ್ಸವವು ಮೇ.10 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವೇ|ಮೂ। ಪುತ್ತೂರು ಶ್ರೀನಿವಾಸ ತಂತ್ರಿಯವರ ನೇತೃತ್ವದಲ್ಲಿ ನೆರವೇರಿತು. ಅಂದು ಬೆಳಿಗ್ಗೆ ಪ್ರಾರ್ಥನೆ, ಪುಣ್ಯಾಹ, ಕಲಾ ಸಾನ್ನಿಧ್ಯಯುಕ್ತವಾಗಿ ದೇಗುಲದಲ್ಲಿ “ಚಂಡಿಕಾಯಾಗ”, ಶ್ರೀ “ಸತ್ಯನಾರಾಯಣ ಪೂಜೆ”, ಪೂರ್ಣಾಹುತಿ, ಮಧ್ಯಾಹ್ನ ವಿಶೇಷ ಹೂವಿನ ಅಲಂಕಾರ, ಮಂಗಳಾರತಿ ಮಹಾ ಪೂಜೆಯನ್ನು ದೇಗುಲದ ಅರ್ಚಕರಾದ ರಾಮಚಂದ್ರ ಗಾಂವಸ್ಕ‌ರ್ ನಡೆಸಿಕೊಟ್ಟರು. […]

3 days ago no Comment

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಕೊನೆಯುಸಿರೆಳೆದಿದ್ದು,  ಮೇ 9ರಂದು ಮುಂಜಾನೆ ಪಾರ್ಥಿವ ಶರೀರ […]

3 days ago no Comment

ಉಡುಪಿ -ಪುತ್ತೂರು ಶ್ರೀ ಮಾಸ್ತಿ ಅಮ್ಮ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*: ಮೇ.10 ಉಡುಪಿ : ಇಲ್ಲಿನ ಸಂತೆಕಟ್ಟೆಯ ಹಾ.ಹೆ. 66 ರ ಅಂಬಾಗಿಲು ಸಮೀಪದ ಪುತ್ತೂರು ಗ್ರಾಮದ ಶ್ರೀ ಮಾಸ್ತಿ ಅಮ್ಮ ದೇವಸ್ಥಾನದಲ್ಲಿ ಮೇ.10 ರಂದು ಅಕ್ಷಯ ತೃತೀಯ ದಿನದಂದು ದೇವಳದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಜರುಗಲಿರುವುದು. ಅಂದು ಬೆಳಿಗ್ಗೆ ಪ್ರಾರ್ಥನೆ, ಪುಣ್ಯಾಹ, ಕಲಾ ಸಾನಿಧ್ಯಯುಕ್ತವಾಗಿ *ಚಂಡಿಕಾಯಾಗ*, ಶ್ರೀ ಸತ್ಯನಾರಾಯಣ ಪೂಜೆ, ಪುರ್ಣಾಹುತಿ, ಮಧ್ಯಾಹ್ನ ವಿಶೇಷ ಹೂವಿನ ಅಲಂಕಾರ ಪೂಜೆ, ಮಹಾ ಮಂಗಳಾರತಿ, ತೀರ್ಥ ಪ್ರಸಾದ […]

2 weeks ago no Comment

ಈ ಸುಂದರ ಕಾರ್ಯಕ್ರಮದಲ್ಲಿ ನಮ್ಮ ಹೆಮ್ಮೆಯ ಡಾ! ವಿಜಯ ಬಲ್ಲಾಳ್ ಧರ್ಮದರ್ಶಿಗಳು ಅಂಬಲಪಾಡಿ ದೇವಸ್ಥಾನ & ಭರತನಾಟ್ಯ ಶಿಕ್ಷಕಿ ಅನನ್ಯ ಭಟ್ ಕಡೆಕಾರ್, ಉಡುಪಿಯ ಚಿತ್ರ ಕಲಾ ಸಂಘಟನೆಯ ಕಾರ್ಯದರ್ಶಿ ಚಂದ್ರ ಚಿತ್ರ, ಜಾನಪದ ಶಿಕ್ಷಕರಾದ ಪುನೀತ್,ಸಮಾಜ ಸೇವಕ ಅಜಿತ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುಟಾಣಿಗಳಾದ ಪ್ರಗತಿ, ಪ್ರಣತಿ, ಪ್ರಸಿದ್ದಿ ಪ್ರಾರ್ಥನೆ ಗೈದರು. ಅತಿಥಿ ಅಭ್ಯಾಗತರೆಲ್ಲ ಸೇರಿ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳು ಮಕ್ಕಳ ಮನಸ್ಸು ಮತ್ತು ವ್ಯಕ್ತಿತ್ವ ವಿಕಸನಕ್ಕೆ , ದೇಹದ ಸಮತೋಲನಕ್ಕೆ […]

2 weeks ago no Comment

ಕೋಟ; ಕೋಟ ಸಹಕಾರಿ ವ್ಯವಸಾಯಕ ಸಂಘ ನಿ. ಕೋಟ, ಇದರ 2024-2025ನೇ ಸಾಲಿನ ಆಡಳಿತ ಮಂಡಳಿಯಲ್ಲಿ ತೆರವಾದ ಅಧ್ಯಕ್ಷ ಹುದ್ದೆಯ ಆಯ್ಕೆ ಸಂಬAಧ ದಿನಾಂಕ 27.04.2024ರಂದು ಸಂಘದ ಚುನಾವಣಾ ನಿರ್ವಾಚನಾಧಿಕಾರಿ ಶ್ರೀ ಕೆ. ಆರ್. ರೋಹಿತ್ ಇವರ ಅಧ್ಯಕ್ಷತೆಯಲ್ಲಿ ಚುನಾಯಿತ ಆಡಳಿತ ಸದಸ್ಯರ ಸಭೆ ಜರಗಿತು. ಈ ಸಭೆಯಲ್ಲಿ ಡಾ. ಕೃಷ್ಣ ಕಾಂಚನ್ ಇವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭ ಸಂಘದ ನಿರ್ಗಮಿತ ಅಧ್ಯಕ್ಷ  ಜಿ. ತಿಮ್ಮ ಪೂಜಾರಿ, ಉಪಾಧ್ಯಕ್ಷ ಜಿ. ರಾಜೀವ ದೇವಾಡಿಗ, […]

2 weeks ago no Comment

ಕುಂದಾಪುರ : ಇಲ್ಲಿನ ಹೊಸ ಬಸ್ ನಿಲ್ದಾಣದ ಖಾರ್ವಿಕೇರಿ ರಸ್ತೆಯಲ್ಲಿರುವ ಶ್ರೀ ನವದುರ್ಗಾದೇವಿ ಶಾಂತೇರಿ ಕಾಮಾಕ್ಷಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ 23ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ಮೇ.1 ರಂದು ಜರುಗಲಿರುವುದು. ಅಂದು ಬೆಳಿಗ್ಗೆ 9ಕ್ಕೆ ಸಾಮೂಹಿಕ ಪ್ರಾರ್ಥನೆ, ಗಣಪತಿ ಪೂಜೆ, ಪುಣ್ಯಾಹ, ಬ್ರಹ್ಮಕಲಶ ಸ್ಥಾಪನೆ, ಕಲಾಭಿವೃದ್ಧಿ ಹೋಮ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಮಹಾ “ಅನ್ನ ಸಂತರ್ಪಣೆ” ಕಾರ್ಯಕ್ರಮ ನಡೆಯಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದೆ.

2 weeks ago no Comment

ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ 22.04.2024 ರ ಸಂಜೆ ಕಾರ್ಯಕ್ರಮದಲ್ಲಿ ಉಡುಪಿಯ ಕುಮಾರಿ ಶ್ರದ್ಧಾ ಕೆ. ಭಟ್ ಇವರು ನೃತ್ಯ ಪ್ರದರ್ಶನ ನೀಡಿದರು . ಸಾಂಪ್ರದಾಯಿಕ ಪುಷ್ಪಅಂಜಲಿ ನೃತ್ಯದೊಂದಿಗೆ ಹೆಜ್ಜೆ ಹಾಕಿದ ಶ್ರದ್ಧಾ ಅವರು ತಿಲ್ಲಾನದೊಂದಿಗೆ ಕೊನೆಗೊಳಿಸಿದರು . ನಡುವೆ ಪ್ರದರ್ಶಿಸಿದ “ಆಡಿಸಿದಳೇ ಯಶೋಧ -ಜಗದೋದ್ಧಾರನ ” ಮತ್ತು “ದುರ್ಗೆ ” ನೃತ್ಯವು ಪ್ರೇಕ್ಷಕರನ್ನು […]

2 weeks ago no Comment

ಉಡುಪಿ  ಜಿಲ್ಲಾ  ಕೃಷಿಕ  ಸಂಘ , ಕರಂಬಳ್ಳಿ ವಲಯ , ಕರಂಬಳ್ಳಿ  ದೇವಸ್ಥಾನ  ಆಡಳಿತ  ಮಂಡಳಿ  ಹಾಗೂ  ಕರಂಬಳ್ಳಿ  ವಲಯ  ಬ್ರಾಹ್ಮಣ  ಸಮಿತಿಯ  ಜಂಟಿ  ಆಶ್ರಯದಲ್ಲಿ ಮಲ್ಲಿಗೆ ಕೃಷಿ  ಬಗ್ಗೆ  ಪ್ರಾತ್ಯಾಕ್ಷಿಕೆ , ತೋಟಗಾರಿಕಾ ಹಣ್ಣು ಬೆಳೆಸುವ  ಬಗ್ಗೆ  ಮಾಹಿತಿ , ತಾರಸಿ ಕೃಷಿ  ಬಗ್ಗೆ ಮಾಹಿತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು . ಸಂಪನ್ಮೂಲ ವ್ಯಕ್ತಿಗಳಾಗಿ ರಾಮಕೃಷ್ಣ  ಶರ್ಮ , ಬಂಟಕಲ್ಲು. (ಮಲ್ಲಿಗೆ  ಕೃಷಿ ) ಕುದಿ ಶ್ರೀನಿವಾಸ  ಭಟ್  (ಹಣ್ಣ್ಣಿನ  ಬೆಳೆ ) ಹಾಗು ಕುಮಾರಸ್ವಾಮಿ  ಉಡುಪ  […]

2 weeks ago no Comment

ರಮಾಕಾಂತ ಪುರಾಣಿಕ್ ಹೆಚ್. ಇವರು ಮಂಡಿಸಿದ ‘Studies on the physical and NLO properties of Halogen substituted novel Chalcones’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ  ವಿಶ್ವವಿದ್ಯಾಲಯ ಬೆಳಗಾವಿ ಘಟಿಕೋತ್ಸವದಲ್ಲಿ  ಪಿಎಚ್ ಡಿ ಪದವಿಯನ್ನು (ಡಾಕ್ಟರೇಟ್) ಪ್ರಧಾನ ಮಾಡಲಾಯಿತು. ರಮಾಕಾಂತ ಪುರಾಣಿಕರು ಎಂಎಸ್ಸಿ, ಎಂಟೆಕ್,ಎಂಫಿಲ್ ಪದವೀಧರರಾಗಿದ್ದು, ಡಾ ರವೀಂದ್ರ ಹೆಚ್ .ಜೆ (ಭೌತಶಾಸ್ತ್ರಮುಖ್ಯಸ್ಥರು, SMVITM ಬಂಟಕಲ್) ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿದ್ದರು. ಇವರು ಪ್ರಸ್ತುತ ಮಂಗಳೂರಿನ ರಥಬೀದಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ […]

Kiran Poojary does not have any friends yet.