• Thu. Jun 1st, 2023

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Trending

ಹೆಸಕುತ್ತೂರು ಪ್ರಾಥಮಿಕ ಶಾಲೆ: ಸಂಭ್ರಮದ ಪ್ರಾರಂಭೋತ್ಸವ

ಕೋಟ: ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿರುವ ಕುಂದಾಪುರ ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿ 2023 – 24 ನೇ ಸಾಲಿನ ಹೊಸ ಶೈಕ್ಷಣಿಕ ವರ್ಷಕ್ಕೆ ಸಂಭ್ರಮದ ಚಾಲನೆ ನೀಡಲಾಯಿತು. ಶಾಲಾ ಎಸ್‍ಡಿಎಂಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯ ಪ್ರಾರಂಭೋತ್ಸವಕ್ಕೆ ಚಾಲನೆ…

ತೆಕ್ಕಟ್ಟೆ- ಜೂನ್ 2, ನಾದಾವಧಾನ ವಾರ್ಷಿಕೋತ್ಸವ

ಕೋಟ: ಕಳೆದ ನಾಲ್ಕಾರು ವರ್ಷಗಳಿಂದ ನಾದಾವಧಾನ ಸಂಸ್ಥೆಯು ಯಕ್ಷಗಾನದ ಭಾಗವತಿಗೆ ವಿಭಾಗದಲ್ಲಿ ಆನ್‍ಲೈನ್ ತರಗತಿಯನ್ನು ನಡೆಸುತ್ತಿದ್ದು, ಜೂನ್ 2, ಶುಕ್ರವಾರ ಬೆಳಿಗ್ಗೆ 8ರಿಂದ ಪ್ರಥಮ ವಾರ್ಷಿಕೋತ್ಸವವನ್ನು ಹಮ್ಮಿಕೊಂಡಿದೆ. ಪ್ರಸಿದ್ಧ ಮದ್ದಲೆಗಾರ ಎನ್.ಜಿ.ಹೆಗಡೆ ಸಂಯೋಜನೆಯ ಕಾರ್ಯಕ್ರಮವು ತೆಕ್ಕಟ್ಟೆ ಹಯಗ್ರೀವದಲ್ಲಿ ನಡೆಯಲಿದ್ದು, ಬೆಳಿಗ್ಗೆ ಗಂಟೆ…

ಕೋಟ ಪಡುಕರೆ ಕಾಲೇಜಿನಲ್ಲಿ ಉದ್ಯೋಗ ಮೇಳ

ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ ಮತ್ತು ಎಪಿಟೋಮ್ ಕಂಪನಿಯ ಸಂಯುಕ್ತಾಶ್ರಯದಲ್ಲಿ ಮೇ.29ರಂದು ಉದ್ಯೋಗ ಮೇಳ ನಡೆಯಿತು. ಕಾರ್ಯಕ್ರಮವನ್ನು ಜಸ್ಟ್‍ಡೈಲ್‍ನ ಮಂಗಳೂರು ಪ್ರಾದೇಶಿಕ ವಲಯದ ನಿರ್ವಾಹಕ ಆದರ್ಶ್ ಉದ್ಘಾಟಿಸಿ ಉದ್ಯೋಗಾಂಕ್ಷಿಗಳಿಗೆ ಸಂದರ್ಶನ ಮಾಡಿದರು. ಈ ಸಂದರ್ಶನದಲ್ಲಿ…

ವಡ್ಡರ್ಸೆ ಪ್ರೌಢ ಶಾಲೆಯಲ್ಲಿ ಪ್ರಾರಂಭೋತ್ರವ ಸಂಭ್ರಮ
ಜ್ಞಾನ ಸೌಧದಲ್ಲಿ ಮಕ್ಕಳ ಕಲರವ

ಕೋಟ: ಕಲಿಕೆ ಪ್ರಕ್ರಿಯೆಯ ಮೂಲಕ ಶಾಲಾ ಶಿಕ್ಷಣದ ಆರಂಭೋತ್ಸವ ಕಾರ್ಯಕ್ರಮ ಹಬ್ಬದ ವಾತವರಣ ಮಾಡಿಸಿದೆ. ಸುತ್ತ ಮುತ್ತಲಿನ ಪರಿಸರದಲ್ಲಿ ಪಠ್ಯ ಮತ್ತು ಸಹ ಪಠ್ಯ ಚಟುವಟಿಕೆಗೆ ತನ್ನದೇ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿರುವುದು ಶ್ಲಾಘನೀಯ. ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಗುಣಮಟ್ಟದ ಶ್ರೇಯಾಂಕಿತ ಸ್ಥಾನ…

ಕೋಟ ಪಡುಕರೆ ಸಂಯುಕ್ತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ

ಕೋಟ: ಕೋಟದ ಮಣೂರು ಪಡುಕರೆ ಸಂಯುಕ್ತ ಪ್ರೌಢಶಾಲೆ ಇಲ್ಲಿ ಈ ವರ್ಷದ ಪ್ರಾರಂಭೋತ್ಸವನ್ನು ವಿಷೇಶವಾಗಿ ಆಚರಿಸಿಕೊಳ್ಳಲಾಯಿತು. ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಮಣೂರು ಶಾಲೆಯಲ್ಲಿ ಪುಟಾಣಿಗಳಿಂದ ಹಿಡಿದು ಹೈಸ್ಕೂಲ್ ನವರೆಗಿನ ವಿದ್ಯಾರ್ಥಿಗಳು ಸಾಲಿ ಸಾಲಾಗಿ ನಿಂತು ಬಲೂನ್ ಗಳ…

ಕೋಡಿ ಗ್ರಾಮ ಹಕ್ಕು ಪತ್ರ ಹಸ್ತಾಂತರ ಶಾಸಕ ಕೊಡ್ಗಿಗೆ ಗ್ರಾಮಸ್ಥರಿಂದ ಅಭಿನಂದನೆ

ಕೋಟ :ಕುಂದಾಪುರ ವಿಧಾನ ಸಭಾ ವ್ಯಾಪ್ತಿಯ ಬ್ರಹ್ಮಾವರ ತಾಲ್ಲೂಕಿನ ಕೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡಿ, ಕೋಡಿ ಬೆಂಗ್ರೆ, ಕೋಡಿ ಹೊಸಬೆಂಗ್ರೆಯ ಬಹು ವರ್ಷಗಳ ಬೇಡಿಕೆಯಾದ ಹಕ್ಕು ಪತ್ರ ಹಸ್ತಾಂತರಕ್ಕೆ ಸಹಕರಿಸಿದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರಿಗೆ ಗ್ರಾಮಸ್ಥರು…

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಕೋಟ ಶಿವರಾಮ ಕಾರಂತರು ಕಲಿತ ಶಾಲೆಯಲ್ಲಿ ಶಿಕ್ಷಕರು ಸಿಹಿ ಹಂಚಿ ಪುಟಾಣಿಗಳನ್ನು ಸ್ವಾಗತಿಸಿದರು

ಕೋಟ: ನಡೆದಾಡುವ ವಿಶ್ವಕೋಶ ಡಾ.ಕೋಟ ಶಿವರಾಮ ಕಾರಂತರು ಕಲಿತ ಕೋಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಶಾಲಾರಂಭದ ಮೊದಲ ದಿನದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಭವ್ಯ ಸ್ವಾಗತ ಕೊರಲಾಯಿತು. ವಿದ್ಯಾರ್ಥಿಗಳು ಹೇ ಶಾರದೆ ದಯಪಾಲಿಸು ಎಂಬ ಹಾಡಿಗೆ ನೃತ್ಯಗೈದು ಶಾಲಾರಂಭದ…

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಭಾಗಿ

2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಅಂಗವಾಗಿ ವಳಕಾಡು ಉಡುಪಿ ಸರಕಾರಿ ಸಂಯುಕ್ತ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಉದ್ಘಾಟನೆಯನ್ನು ಉದ್ಘಾಟಿಸಿ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿ…

ಮಲ್ಪೆ ಬೀಚ್ ಬಳಿ ಅಭಿವೃದ್ಧಿಗೊಂಡ ರುದ್ರಭೂಮಿ ಉದ್ಘಾಟನೆ – ಮಾಜಿ ಶಾಸಕ ರಘುಪತಿ ಭಟ್ ಭಾಗಿ

ಮಲ್ಪೆ ಬೀಚ್ ಬಳಿ ರುದ್ರಭೂಮಿ ಅಭಿವೃದ್ಧಿಗೆ ಮಾಜಿ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರ ಅವಧಿಯಲ್ಲಿ ಅವರ ಶಿಫಾರಸ್ಸಿನ ಮೇರೆಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ರೂ. 10.00 ಲಕ್ಷ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ದಿನಾಂಕ 29-05-2023 ರಂದು…

ಕೆಪಿಸಿಸಿ ಮೀನುಗಾರ ವಿಭಾಗದ ಅದ್ಯಕ್ಷರಾದ ಮಂಜುನಾಥ ಸುಣಗಾರ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಯೋಗೇಶ್ ಶಿರೂರ್ ಆಗ್ರಹ

ಬೈಂದೂರು : ಮೀನುಗಾರರ ಸಮುದಾಯದ ಯುವ ನಾಯಕರಾಗಿ , ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಮೀನುಗಾರರ ವಿಭಾಗದ ರಾಜ್ಯಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಮೀನುಗಾರರ ವಿಭಾಗವನ್ನು ತಳಮಟ್ಟದಿಂದ ಕಟ್ಟಿ ಬೆಳೆಸಿದ ಯುವ ರಾಜಕಾರಣಿ ಮಂಜುನಾಥ ಸುಣಗಾರ ಅವರನ್ನು ವಿಧಾನ ಪರಿಷತ್ತಿನ ಸದಸ್ಯರನ್ನಾಗಿ ನೇಮಕ…