ಕೋಟ: ಕನ್ನಡ ಸಾಹಿತ್ಯ ಪರಿಷತ್ ,ಬ್ರಹ್ಮಾವರ ಘಟಕ,ಉಡುಪಿ ಜಿಲ್ಲೆ.ಕರ್ನಾಟಕ ಯಕ್ಷಧಾಮ, ಹಾಗೂ ಭೂಮಿಕಾ ಕಲಾ ಪ್ರತಿಷ್ಠಾನ,ಮಂಗಳೂರು ಮತ್ತು ಗೆಳೆಯರ ಬಳಗ ಕಾರ್ಕಡ, ಸಾಲಿಗ್ರಾಮ. ಇವರ ಸಂಯುಕ್ತ ಆಶ್ರಯದಲ್ಲಿ ಮನೆಯಂಗಳದಲ್ಲಿ ಸಾಹಿತ್ಯ ಮತ್ತು ಸನ್ಮಾನ ಹಾಗೂ ಪೌರಾಣಿಕ ಯಕ್ಷಗಾನ ಪ್ರದರ್ಶನಕನಕಾಂಗಿ ಕಲ್ಯಾಣ ಏ.…
ಕೋಟ: ಇಲ್ಲಿನ ಮಣೂರು ಗೀತಾನಂದ ಪೌಂಡೇಶನ್ ನೇತೃತ್ವದಲ್ಲಿ ವಾಹಿನಿ ಯುವಕ ಮಂಡಲ ಪಡುಕರೆ, ಸಮುದ್ಯತಾ, ತೋಳಾರ್ ಓಷಿಯನ್ ಪ್ರಾಡೆಕ್ಟ್ ಇವರುಗಳ ಸಹಯೋಗದೊಂದಿಗೆ ಮಣೂರು ಪಡುಕರೆÀ ಸರಕಾರಿ ಸಂಯುಕ್ತ ಪ್ರೌಢಶಾಲಾ ವಠಾರದಲ್ಲಿ ಎಳೆಬಿಸಿಲು ಬೆಸಿಗೆ ಶಿಬಿರದ ಸಮಾರೋಪ ಸಮಾರಂಭವು ನೆರವೆರಿತು.ಸಮಾರೋಪ ಕಾರ್ಯಕ್ರಮದಲ್ಲಿ ಗೀತಾನಂದ…
ಕೋಟ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಂತಿಯುತ ಮತದಾನಕ್ಕಾಗಿ ದೇಶದ ವಿವಿಧ ಮತಗಟ್ಟೆಯಲ್ಲಿ ಪೋಲಿಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದೆ ಈ ದಿಸೆಯಲ್ಲಿ ಕೋಟ ಹಾಗೂ ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಪೋಲಿಸ್ ಇಲಾಖೆಯಿಂದ ಪಥ ಸಂಚಲಗೊAಡತು.ಕೋಟ ಆರಕ್ಷಕ ಠಾಣೆಯಿಂದ ಕೋಟ ರಾಷ್ಟಿçÃಯ ಹೆದ್ದಾರಿ…
ಕೋಟ : ಸೀನಿಯರ್ ಚೇಂಬರ್ ಇಂಟರ್ನಾ್ಯಷನಲ್ ಕೋಟ ಲೆಜಿನ್ನ ಅಧ್ಯಕ್ಷರಾಗಿ ಕೋಟ ಕೇಶವ ಅಚಾರ್ ಅವಿರೋಧವಾಗಿ ಆಯ್ಕೆ ಗೊಂಡರು. ಇವರು ಜೆಸಿಐ ಕೋಟ ಬ್ರಿಗೇಡಿಯರ್ನ ಸ್ಥಾಪಕರು, ಜೆಸಿಐ ವಲಯ 15ರ ಖಜಾಂಚಿ ಹಾಗೂ ಪಂಚವರ್ಣ ಯುವಕ ಮಂಡಲ ಕೋಟ ಇದರ ಸದಸ್ಯರಾಗಿ…
ಕೋಟ: ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟು ಪರಿಶಿಷ್ಟ ಸಮುದಾಯದ ಪಂಗಡದವರಿಗೆ ಅಷ್ಠ ಗೃಹ ಸಂಕಲ್ಪ ಯೋಜನೆಯ ಸಲುವಾಗಿ 8 ಹೊಸಮನೆ ನಿರ್ಮಾಣ ಸಮಿತಿಗೆ ಮಹಾದಾನಿಗಳಾದ ಗೀತಾನಂದ ಫೌಂಡೇಶನ್ನ ಪ್ರವರ್ತಕರಾದ ಆನಂದ್ ಸಿ. ಕುಂದರ್ ಪ್ರಥಮವಾಗಿ ಆರು ಲಕ್ಷ ರೂಪಾಯಿ ಚೆಕ್ ಹಸ್ತಾಂತರಿಸಿದರು.
ಕೋಟ: ಮುಖವರ್ಣಿಕೆ ತನ್ನೊಳಗಿನ ಕಲಾವಿದನನ್ನು ಅಭಿವ್ಯಕ್ತಗೊಳಿಸುತ್ತದೆ. ಒಂದಿಷ್ಟು ಬಣ್ಣವನ್ನು ಮಕ್ಕಳಲ್ಲಿ ಕೊಟ್ಟಾಗ ತಾನು ಕಂಡ ಚಿತ್ರಣವನ್ನು ಮುಖವರ್ಣಿಕೆಯಲ್ಲಿ ವ್ಯಕ್ತ ಪಡಿಸುತ್ತಾರೆ. ಮುಖಕ್ಕೆ ಒಂದಷ್ಟು ನಾಮವನ್ನು ಬಳಿದು ಕನ್ನಡಿ ಹಿಡಿದು, ಹುಬ್ಬು, ಬಾಯಿಯನ್ನು ಚಲನೆ ಮಾಡಿ ಮಾನವ ತನಗೇ ಗೊತ್ತಿಲ್ಲದಂತೆ ಅಭಿನಯಿಸುವುದಕ್ಕೆ ಆರಂಭಿಸುತ್ತಾರೆ.…
ಕೋಟ: ಕೇಂದ್ರದ ನರೇಂದ್ರ ಮೋದಿ ಸರಕಾರದ ಜನೋಪಯೋಗಿ ಕಾರ್ಯಕ್ರಮಗಳೆ ಬಿಜೆಪಿಗೆ ಶ್ರೀರಕ್ಷೆ ಎಂದು ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಡಾ.ಬೇಳೂರು ರಾಘವೇಂದ್ರ ಶೆಟ್ಟಿ ಹೇಳಿದರು.ಬೇಳೂರು ದೇವಸ್ಥಾನ ಬೆಟ್ಟಿನಲ್ಲಿ ಲೋಕಸಭಾ ಚುನಾವಣೆಯ ಹಿನ್ನಲ್ಲೆಯಲ್ಲಿ ಭಾರತೀಯ ಜನತಾ ಪಕ್ಷ ಇದರ ಬೇಳೂರು ಗ್ರಾಮಪಂಚಾಯತ್ ವ್ಯಾಪ್ತಿಯ…
ಕೋಟ: ಸ್ಥಳೀಯ ದೇಗುಲಗಳ ಜಾತ್ರೋತ್ಸವದಲ್ಲಿ ಸಂಘಸAಸ್ಥೆಗಳ ಕೊಡುಗೆ ಅನನ್ಯವಾಗಿದೆ ಎಂದು ನಿವೃತ್ತ ಬಿಎಸ್ಎನ್ಎಲ್ ಅಧಿಕಾರಿ ಮಣೂರು ವಿಷ್ಣುಮೂರ್ತಿ ಮಯ್ಯ ಅಭಿಪ್ರಾಯಪಟ್ಟರು. ಭಾನುವಾರ ಮಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಎರಡನೆ ದಿನದ ಸಾಂಸ್ಕöÈತಿಕ ಪರ್ವದ ಅಂಗವಾಗಿ ಮಣೂರು ಫ್ರೆಂಡ್ಸ್ ಮಣೂರು…
ಕೋಟ: ಉಡುಪಿ ಚಿಕ್ಕಮಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಕೋಟತಟ್ಟು ಗ್ರಾಮ ವ್ಯಾಪ್ತಿಯ ವಿವಿಧೆಡೆ ಮತಯಾಚನೆಗೈದರು. ಈ ಸಂಧರ್ಭದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ತಿಂಗಳಾಯ ಶಾಲು ಹೊದೆಸಿ ಹಾರ ಹಾಕುವ ಮೂಲಕ…
ಕೋಟ; ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದಿರಾ ಭವನ ಕಚೇರಿಯಲ್ಲಿ ಚೊಂಬು ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಬ್ಲಾಕ್ ಅಧ್ಯಕ್ಷ ಶಂಕರ್ ಎ ಕುಂದರ್ ಕರ್ನಾಟಕದ ತೆರಿಗೆ ಪಾಲನ್ನು ಸರಿಯಾಗಿ ನೀಡದೆ, ರಾಜ್ಯಕ್ಕೆ…