Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ವಿಧಾನಸಭಾ ಸಭಾಪತಿ ಯು. ಟಿ ಖಾದರ್ ಗೆ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಜಿತ್ ಕುಮಾರ್ ಶೆಟ್ಟಿ ವಡ್ಡರ್ಸೆ ಅಭಿನಂದನೆ

ಕೋಟ: ನೂತನವಾಗಿ ಆಯ್ಕೆಯಾದ ರಾಜ್ಯದ ವಿಧಾನಸಭಾ ಸಭಾಪತಿ ಯು. ಟಿ ಖಾದರ್ ಅವರನ್ನು ರಾಜ್ಯ ಯುವ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿಯಾದ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಜಿತ್ ಕುಮಾರ್ ಶೆಟ್ಟಿ ವಡ್ಡರ್ಸೆ ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

Leave a Reply

Your email address will not be published. Required fields are marked *