Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಇವರಿಗೆ ಛಾಯಾ ಸಾಧಕ ಪುರಸ್ಕಾರ

ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಇವರಿಗೆ ಛಾಯಾ ಸಾಧಕ ಪುರಸ್ಕಾರ

ಛಾಯಾಗ್ರಹಣ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಇವರಿಗೆ ಕರ್ನಾಟಕ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ರವರಿಂದ ಛಾಯಾ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಕೆಎಸ್ ಪಿವಿ ಅಧ್ಯಕ್ಷ ರಮೇಶ್ ಬಿ.ಕೆ, ಗರುಡ ಫೌಂಡೇಶನ್ ನ ಅಧ್ಯಕ್ಷೆ ಮೇಧಿನಿ ಗರುಡಾಚಾರ್, ಕೋಶಾಧಿಕಾರಿ ರಘು, ಕಾರ್ಯದರ್ಶಿ ರಮೇಶ್ ಮೂರ್ತಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *