
ಕೋಟ: ಬ್ರಹ್ಮಾವರ ತಾಲೂಕು ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ,ಶಿಶು ಅಭಿವೃದ್ಧಿ ಯೋಜನೆ ಶಿಕ್ಷಣ ಇಲಾಖೆ ,ಆರೋಗ್ಯ ಇಲಾಖೆ ಬ್ರಹ್ಮಾವರ, ಗ್ರಾಮಪಂಚಾಯತ್ ಪಾಂಡೇಶ್ವರ ಇವರ ಸಹಯೋಗದೊಂದಿಗೆ ಭೇಟಿ ಬಚಾವೋ,ಭೇಟಿ ಪಡಾವೋ ಜಾಗೃತಿ ಅಭಿಯಾನ ಕಾರ್ಯಕ್ರಮ ಮಂಗಳವಾರ ಪಂಚಾಯತ್ ಸಭಾಂಗಣದಲ್ಲಿ ಜರಗಿತು.
ಸಂಪನ್ಮೂಲ ವ್ಯಕ್ತಿಯಾಗಿ ಜಯಶ್ರೀ ಭಟ್ ಮಾಹಿತಿ ನೀಡಿದರು.
ಪಂಚಾಯತ್ ಅಧ್ಯಕ್ಷೆ ಸುಶೀಲ ಪೂಜಾರಿ,ಉಪಾಧ್ಯಕ್ಷ ವೈ ಬಿ ರಾಘವೇಂದ್ರ ,ಅಭಿವೃದ್ಧಿ ಅಧಿಕಾರಿ ಲೋಲಾಕ್ಷಿ, ಪಂಚಾಯತ್ ಸದಸ್ಯರು, ಆಶಾ , ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಲಕ್ಷಿ÷್ನÃ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ,ಶಿಶು ಅಭಿವೃದ್ಧಿ ಯೋಜನೆ ಶಿಕ್ಷಣ ಇಲಾಖೆ ,ಆರೋಗ್ಯ ಇಲಾಖೆ ಬ್ರಹ್ಮಾವರ, ಗ್ರಾಮಪಂಚಾಯತ್ ಪಾಂಡೇಶ್ವರ ಇವರ ಸಹಯೋಗದೊಂದಿಗೆ ಭೇಟಿ ಬಚಾವೋ,ಭೇಟಿ ಪಡಾವೋ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾಗಿ ಜಯಶ್ರೀ ಭಟ್ ಉದ್ಘಾಟಿಸಿದರು. ಪಂಚಾಯತ್ ಅಧ್ಯಕ್ಷೆ ಸುಶೀಲ ಪೂಜಾರಿ, ಉಪಾಧ್ಯಕ್ಷ ವೈ ಬಿ ರಾಘವೇಂದ್ರ , ಅಭಿವೃದ್ಧಿ ಅಧಿಕಾರಿ ಲೋಲಾಕ್ಷಿ, ಪಂಚಾಯತ್ ಸದಸ್ಯರು, ಆಶಾ , ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.














Leave a Reply