Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಡುಪಿ | ವಾರಿಸುದಾರ ಕೈ ಸೇರಿದ 32 ಮೊಬೈಲ್ ಫೋನ್ ಗಳು, ನಗರ ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

ಭಾರತ ಸರ್ಕಾರ ಜಾರಿಗೆ ತಂದಿರುವ CEIR ಪೋರ್ಟಲ್ ಅಪ್ಲಿಕೇಷನ್ ಅಡಿಯಲ್ಲಿ, ಮೊಬೈಲ್ ಗಳನ್ನು ಬ್ಲಾಕ್ ಮಾಡಿದ್ದು, 2025 ನೇ ಸಾಲಿನಲ್ಲಿ CEIR ಪೋರ್ಟಲ್ ಮುಖಾಂತರ 32 ಮೊಬೈಲ್‌ಗಳನ್ನು ಪತ್ತೆ ಹಚ್ಚಿದ್ದು 5 ಮೊಬೈಲ್ ಗಳನ್ನು ಈಗಾಗಲೇ ದೂರುದಾರರಿಗೆ ಹಸ್ತಾಂತರಿಸಿದ್ದು, ಉಳಿದ 4.5 ಲಕ್ಷ ಮೌಲ್ಯದ 27 ಮೊಬೈಲ್ ಗಳನ್ನು ಕಳೆದುಕೊಂಡ ದೂರು ಅರ್ಜಿದಾರರನ್ನು ಠಾಣೆಗೆ ಕರೆಸಿ ನೀಡಿದ್ದೇವೆ ಎಂದು ಉಡುಪಿ ಉಪವಿಭಾಗ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ ಹೇಳಿದರು.ಅವರು ಇಂದು ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಕಳೆದುಕೊಂಡ ಮೊಬೈಲ್ ಫೋನ್ ಅನ್ನು ವಾರಿಸುದಾರಿಗೆ ‌ಹಸ್ತಾಂತರಿಸಿ ಮಾತನಾಡಿದರು.

ಅವರು ಇಂದು ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಕಳೆದುಕೊಂಡ ಮೊಬೈಲ್ ಫೋನ್ ಅನ್ನು ವಾರಿಸುದಾರಿಗೆ ‌ಹಸ್ತಾಂತರಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ, ಐ.ಪಿ.ಎಸ್. ಇವರ ನಿರ್ದೇಶನದಲ್ಲಿ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ. ಸಿದ್ದಲಿಂಗಪ್ಪ ಹಾಗೂ ಪರಮೇಶ್ವರ ಹೆಗಡೆ ಮತ್ತು, ಉಡುಪಿ ಜಿಲ್ಲಾ, ಪೊಲೀಸ್ ಉಪಾಧೀಕ್ಷಕರಾದ ಶ್ರೀ ಪ್ರಭು ಡಿ.ಟಿ, ರವರ ನೇತೃತ್ವದಲ್ಲಿ, ಪೊಲೀಸ್ ಉಪನಿರೀಕ್ಷಕರುಗಳಾದ ಪುನೀತ್ ಕುಮಾರ್ ಬಿ ಈ ಈರಣ್ಣ, ಶಿರಗುಂಪಿ, ಭರತೇಶ್ ಕಂಕಣವಾಡಿ ಮತ್ತು ಗೋಪಾಲಕೃಷ್ಣ ಜೋಗಿ ಇವರ ಮಾರ್ಗದರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲಿ KSP app ಮುಖೇನಾ ಮೊಬೈಲ್ ಕಾಣೆಯಾದ ದೂರುಗಳು ಸ್ವೀಕರಿಸಿ ಪತ್ತೆ ಹಚ್ಚಿ ಮಾಲಿಕರಿಗೆ ನೀಡಿದ್ದೇವೆ ಎಂದು ಉಡುಪಿ ನಗರ ಪೊಲೀಸ್ ಠಾಣಾ ನಿರೀಕ್ಷಕರಾದ ಮಂಜುನಾಥ್ ವಿ ಬಡಿಗೇರ ಹೇಳಿದರು.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ, ಐ.ಪಿ.ಎಸ್. ಇವರ ನಿರ್ದೇಶನದಲ್ಲಿ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ. ಸಿದ್ದಲಿಂಗಪ್ಪ ಹಾಗೂ ಪರಮೇಶ್ವರ ಹೆಗಡೆ ಮತ್ತು, ಉಡುಪಿ ಜಿಲ್ಲಾ, ಪೊಲೀಸ್ ಉಪಾಧೀಕ್ಷಕರಾದ ಶ್ರೀ ಪ್ರಭು ಡಿ.ಟಿ, ರವರ ನೇತೃತ್ವದಲ್ಲಿ, ಪೊಲೀಸ್ ಉಪನಿರೀಕ್ಷಕರುಗಳಾದ ಪುನೀತ್ ಕುಮಾರ್ ಬಿ ಈ ಈರಣ್ಣ, ಶಿರಗುಂಪಿ, ಭರತೇಶ್ ಕಂಕಣವಾಡಿ ಮತ್ತು ಗೋಪಾಲಕೃಷ್ಣ ಜೋಗಿ ಇವರ ಮಾರ್ಗದರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲಿ KSP app ಮುಖೇನಾ ಮೊಬೈಲ್ ಕಾಣೆಯಾದ ದೂರುಗಳು ಸ್ವೀಕರಿಸಿ ಪತ್ತೆ ಹಚ್ಚಿ ಮಾಲಿಕರಿಗೆ ನೀಡಿದ್ದೇವೆ ಎಂದು ಉಡುಪಿ ನಗರ ಪೊಲೀಸ್ ಠಾಣಾ ನಿರೀಕ್ಷಕರಾದ ಮಂಜುನಾಥ್ ವಿ ಬಡಿಗೇರ ಹೇಳಿದರು.

Leave a Reply

Your email address will not be published. Required fields are marked *