
ಕೋಟ: ಇಲ್ಲಿನ ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷ ಸಮಾಜಸೇವೆಯಲ್ಲಿ ಸಾಕಷ್ಟು ವರ್ಷಗಳಿಂದ ಶ್ರಮಿಸುತ್ತಿರುವ ಕೆ.ತಾರಾನಾಥ ಹೊಳ್ಳ ದಂಪತಿಗಳನ್ನು ಕಾರ್ಕಡ ನೆಲ್ಲಿಬೆಟ್ಟು ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಗುರುತಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕೋಟ ಅಮೃತೇಶ್ವರೀ ದೇಗುಲದ ಟ್ರಸ್ಟಿ ಗಣೇಶ್ ನೆಲ್ಲಿಬೆಟ್ಟು, ಸಮಿತಿಯ ಪ್ರಮುಖರಾದ ನರಸಿಂಹ ದೇವಾಡಿಗ,ಅಯ್ಯಪ್ಪ ದೇವಾಡಿಗ,ಗೋಪಾಲ ದೇವಾಡಿಗ,ತಮ್ಮಯ್ಯ,ಚಂದ್ರ ಆಚಾರ್ ಮತ್ತಿತರ ಸಮಿತಿಯ ಪದಾಧಿಕಾರಿಗಳು ಇದ್ದರು.
Leave a Reply