Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಯುವ ಕಲಾವಿದೆ ಪ್ರಜ್ಞಾ ಜಿ. ಹಂದಟ್ಟು ಇವರ ಕೈಯಂಗಳದಿ ಮೂಡಿಬಂದ ಬೃಹತ್ ಬ್ರಹ್ಮಶ್ರೀ ನಾರಾಯಣ ಗುರುಗಳ ರಂಗೋಲಿ

ಪ್ರಜ್ಞಾ ಹಂದಟ್ಟು ಕೈಯಂಗಳದಲ್ಲಿ ಮೂಡಿಬಂದ ಬ್ರಹ್ಮಶ್ರೀನಾರಾಯಣಗುರುಗಳ ಬೃಹತ್ ರಂಗೋಲಿ ಚಿತ್ರ
ಸಾಸ್ತಾನದ ಗೋಳಿಗರಡಿ ಬ್ರಹ್ಮಬೈದರ್ಕಳ ದೈವಸ್ಥಾನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತೋತ್ಸವ ಅಂಗವಾಗಿ ಯುವ ಕಲಾವಿದೆ ಪ್ರಜ್ಞಾ ಜಿ.ಹಂದಟ್ಟು ಇವರ ಕೈಯಂಗಳದಿ ಮೂಡಿಬಂದ ಬೃಹತ್ ಬ್ರಹ್ಮಶ್ರೀ ನಾರಾಯಣ ಗುರುಗಳ ರಂಗೋಲಿ ಚಿತ್ರ ವಿಶೇಷವಾಗಿ ಗಮನ ಸೆಳೆಯಿತು.ಈ ಹಿಂದೆ ಕಟೀಲು ದುರ್ಗಾಪರಮೇಶ್ವರಿ, ಕೋಟ ಅಮೃತೇಶ್ವರಿ, ಚಿತ್ರನಟ ದೊಡ್ಡಣ್ಣ ಸೇರಿದಂತೆ ಅನೇಕ ಗಣ್ಯ ಚಿತ್ರ ಬಿಡಿಸಿ ಗಮನ ಸೆಳೆದಿದ್ದಾರೆ ಈ ಕಲಾವಿದೆ ಗುರುವಿಲ್ಲದೆ ಚಿತ್ರ ಕಲಾವಿದೆಯಾಗಿದ್ದು ಯೂಟ್ಯೂಬ್ ಮೂಲಕ ಕಲಿತು ಇಂದು ಚಿತ್ರಕಲಾವಿದೆಯಾಗಿ ಗುರುತಿಸಿಕೊಂಡಿದ್ದಾಳೆ.

Leave a Reply

Your email address will not be published. Required fields are marked *